Connect with us

Dvgsuddi Kannada | online news portal | Kannada news online

ದಾವಣಗೆರೆ: ವಿವಿಧ ಪ್ರಕರಣದಲ್ಲಿ ವಶಪಡಿಸಿಕೊಂಡ ಅಕ್ಕಿ, ರಾಗಿ ಬಹಿರಂಗ ಹರಾಜು

ದಾವಣಗೆರೆ

ದಾವಣಗೆರೆ: ವಿವಿಧ ಪ್ರಕರಣದಲ್ಲಿ ವಶಪಡಿಸಿಕೊಂಡ ಅಕ್ಕಿ, ರಾಗಿ ಬಹಿರಂಗ ಹರಾಜು

ದಾವಣಗೆರೆ: ಹರಿಹರ ತಾಲ್ಲೂಕಿನ ವಿವಿಧ ಪ್ರಕರಣಗಳಲ್ಲಿ ವಶಪಡಿಸಿಕೊಳ್ಳಲಾದ ಪಡಿತರ ಧಾನ್ಯಗಳನ್ನು ಹರಾಜು ಮೂಲಕ ವಿಲೇಪಡಿಸಲು ಜಿಲ್ಲಾಧಿಕಾರಿ ಅದೇಶಿಸಿದ್ದಾರೆ.

ಕಚೇರಿಯ ಹರಾಜು ಇಸ್ತಿಹಾರ್ ಪ್ರಕಟಣೆಯಲ್ಲಿ ಒಟ್ಟು 86.30 ಕ್ವಿಂಟಾಲ್ ಅಕ್ಕಿ ಮತ್ತು 2.25 ಕ್ವಿಂಟಾಲ್ ರಾಗಿ ದಾಸ್ತಾನವನ್ನು ಹರಾಜು ಮೂಲಕ ವಿಲೇವಾರಿ ಮಾಡಲು ಮಾ.08 ರಂದು ಮಂಗಳವಾರ ಬೆಳಗ್ಗೆ 10 ಗಂಟೆಗೆ ಹರಿಹರದ ಎ.ಪಿ.ಎಂ.ಸಿ ಆವರಣದಲ್ಲಿರುವ ಕರ್ನಾಟಕ ಆಹಾರ ಮತ್ತು ನಾಗರಿಕ ಸರಬರಾಜು ನಿಗಮದ ಗೋದಾಮಿನಲ್ಲಿ ಬಹಿರಂಗ ಹರಾಜು ಹಮ್ಮಿಕೊಳ್ಳಲಾಗಿದ್ದು, ದಾಸ್ತಾನನ್ನು ನೋಡಲಿಚ್ಛಿಸುವವರು ಹರಿಹರ ಎ.ಪಿ.ಎಂ.ಸಿ ಯಲ್ಲಿರುವ ಕರ್ನಾಟಕ ಆಹಾರ ಮತ್ತು ನಾಗರಿಕ ಸರಬರಾಜು ನಿಗಮದ ಗೋದಾಮಿನಲ್ಲಿ ಕಛೇರಿ ಕೆಲಸದ ಅವಧಿಯಲ್ಲಿ ಪರಿಶೀಲಿಸಬಹುದೆಂದು ಹರಿಹರ ತಾಲ್ಲೂಕು ಹರಿಹರ ತಹಶೀಲ್ದಾರರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ದಾವಣಗೆರೆ

To Top