Connect with us

Dvgsuddi Kannada | online news portal | Kannada news online

ದಾವಣಗೆರೆ; ಮಕ್ಕಳ ಇಂದ್ರಧನುಷ್‌ ಲಸಿಕೆ ಕಾರ್ಯಕ್ರಮಕ್ಕೆ ಚಾಲನೆ

ಪ್ರಮುಖ ಸುದ್ದಿ

ದಾವಣಗೆರೆ; ಮಕ್ಕಳ ಇಂದ್ರಧನುಷ್‌ ಲಸಿಕೆ ಕಾರ್ಯಕ್ರಮಕ್ಕೆ ಚಾಲನೆ

ದಾವಣಗೆರೆ: ದಾವಣಗೆರೆ ತಾಲ್ಲೂಕಿನ ಗ್ರಾಮೀಣ ಮತ್ತು ನಗರ ಆರೋಗ್ಯ ಕೇಂದ್ರಗಳ ವ್ಯಾಪ್ತಿಯಲ್ಲಿ ಮಿಷನ್ ಇಂದ್ರಧನುಷ್ ಕಾರ್ಯಕ್ರಮವು ಮಾ.07 ರಿಂದ ಮಾ.13 ರವರೆಗೆ ನಡೆಯುತ್ತಿದೆ. ತಾಲ್ಲೂಕಿನಲ್ಲಿ ಲಸಿಕೆ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು. ನಗರ ವ್ಯಾಪ್ತಿಯಲ್ಲಿ ಲಸಿಕೆಯಿಂದ ಹೊರಗುಳಿದ 02 ವರ್ಷದೊಳಗಿನ ಮಕ್ಕಳ ಸಂಖ್ಯೆಯ 104 ಇದ್ದು, ಗರ್ಭಿಣಿ ಮಹಿಳೆಯರ ಸಂಖ್ಯೆಯು 07 ಇದೆ ಎಂದು ತಾಲ್ಲೂಕು ಆರೋಗ್ಯಾಧಿಕಾರಿ ಡಾ.ವೆಂಕಟೇಶ್.ಎಲ್.ಡಿ. ಮಾಹಿತಿ ನೀಡಿದರು. ಈ ಸಂದರ್ಭದಲ್ಲಿ ಜಿಲ್ಲಾ ಆರೋಗ್ಯಾಧಿಕಾರಿ ಡಾ. ನಾಗರಾಜ್, ಆರ್.ಸಿ.ಎಚ್ ಡಾ.ಮೀನಾಕ್ಷಿ, ಹಾಗೂ ಇತರರು ಹಾಜರಿದ್ದರು.

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

To Top