Connect with us

Dvgsuddi Kannada | online news portal | Kannada news online

ದಾವಣಗೆರೆ: ಮಾ. 24 ರಂದು  ನಿವೃತ್ತ ರಾಜ್ಯ ಸರ್ಕಾರಿ ನೌಕರರ ಪಿಂಚಣಿ ಅದಾಲತ್

ದಾವಣಗೆರೆ

ದಾವಣಗೆರೆ: ಮಾ. 24 ರಂದು  ನಿವೃತ್ತ ರಾಜ್ಯ ಸರ್ಕಾರಿ ನೌಕರರ ಪಿಂಚಣಿ ಅದಾಲತ್

ದಾವಣಗೆರೆ: ನಿವೃತ್ತ ರಾಜ್ಯ ಸರ್ಕಾರಿ ನೌಕರರ ಪಿಂಚಣಿ ಅದಾಲತ್  ಮಾ.24 ರಂದು ಬೆಳಗ್ಗೆ 11 ರಿಂದ ಮ.1.30 ವರಗೆ ದಾವಣಗೆರೆ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ವಿಡಿಯೋ ಕಾನ್ಪರೆನ್ಸ್ ಮೂಲಕ ಏರ್ಪಡಿಸಲಾಗಿದೆ.

ಈ ಕುರಿತು ಕುಂದು-ಕೊರತೆಗಳೇನಾದರೂ ಇದ್ದಲ್ಲಿ ನಿವೃತ್ತ ರಾಜ್ಯ ಸರ್ಕಾರಿ ನೌಕರರು ತಮ್ಮ ಅಹವಾಲನ್ನು ಮಾ.21 ರೊಳಗೆ ಜಿಲ್ಲೆಯ ಸಹಾಯಕ ನಿರ್ದೇಶಕರು, ಪಿಂಚಣಿ, ಸಣ್ಣ ಉಳಿತಾಯ ಮತ್ತು ಆಸ್ತಿ-ಋಣ ನಿರ್ವಹಣೆ ಇಲಾಖೆ ಕೂಠಡಿ ಸಂಖ್ಯೆ 43, ಜಿಲ್ಲಾಡಳತ ಭವನ, ದಾವಣಗೆರೆ, ಇವರಿಗೆ ಸೂಕ್ತ ದಾಖಲೆಗಳೊಂದಿಗೆ ಸಲ್ಲಿಸಲು ಹಾಗೂ ಅದಾಲತ್‍ನಲ್ಲಿ ಭಾಗವಹಿಸಲು ತಿಳಿಸಿದೆ ಎಂದು ಸಹಾಯಕ ನಿರ್ದೇಶಕರು ಪಿಂಚಣಿ, ಸಣ್ಣ ಉಳಿತಾಯ ಮತ್ತು ಅಸ್ತಿ ಋಣ ನಿರ್ವಹಣ ಇಲಾಖೆ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 

 

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ದಾವಣಗೆರೆ

To Top