Connect with us

Dvgsuddi Kannada | online news portal | Kannada news online

ಮಾಯಕೊಂಡ ಎಸ್ ​ಸಿ ಮೀಸಲು ಕ್ಷೇತ್ರದಿಂದ ವಾಗೀಶ್ ಸ್ವಾಮಿಗೆ ಬಿಜೆಪಿ ಟಿಕೆಟ್ ಇಲ್ಲ: ಸಂಸದ ಜಿ.ಎಂ. ಸಿದ್ದೇಶ್ವರ

gm siddeshvwara 5

ದಾವಣಗೆರೆ

ಮಾಯಕೊಂಡ ಎಸ್ ​ಸಿ ಮೀಸಲು ಕ್ಷೇತ್ರದಿಂದ ವಾಗೀಶ್ ಸ್ವಾಮಿಗೆ ಬಿಜೆಪಿ ಟಿಕೆಟ್ ಇಲ್ಲ: ಸಂಸದ ಜಿ.ಎಂ. ಸಿದ್ದೇಶ್ವರ

ದಾವಣಗೆರೆ:  ಬೇಡ ಜಂಗಮ ಜಾತಿ ಪ್ರಮಾಣಪತ್ರ ಪಡೆದವರಿಗೆ ಬಿಜೆಪಿ ಟಿಕೆಟ್ ಕೊಟ್ಟು ದಲಿತ  ಸಮುದಾಯ ಎದುರು ಹಾಕಿಕೊಳ್ಳಲು ಆಗುವುದಿಲ್ಲ. ವಾಗೀಶ್ ಸ್ವಾಮಿಗೆ  ಟಿಕೆಟ್ ಕೊಡುವುದಿಲ್ಲ ಎಂದು ಸ್ಪಷ್ಟಪಡಿಸಿದ್ದೇವೆ ಎಂದು ಸಂಸದ ಜಿ.ಎಂ. ಸಿದ್ದೇಶ್ವರ ಹೇಳಿದರು.

ಬೇಡಜಂಗಮ ಎಸ್​ಸಿ ಪ್ರಮಾಣ ಪತ್ರ ಪಡೆದವರಿಗೆ ಬಿಜೆಪಿ ಟಿಕೆಟ್ ಕೊಡಲು ಆಗುವುದಿಲ್ಲ. ಕೆಲವರು ಬೇಡ ಜಂಗಮ ಎಸ್​ಸಿ ಎಂದು ಜಾತಿ ಪ್ರಮಾಣ ಪತ್ರಗಳನ್ನು ಪಡೆದಿದ್ದಾರೆ. ಅಂಥವರಿಗೆ ಬಿಜೆಪಿ ಟಿಕೆಟ್ ನೀಡುವುದಿಲ್ಲ.  ಅವರು ಬೇಡಜಂಗಮ ಮೀಸಲಾತಿ ಅಡಿ ಸ್ಪರ್ಧಿಸಬೇಕು ಎಂದರೆ ಬಿಜೆಪಿಗೆ ರಾಜೀನಾಮೆ ನೀಡಿ ಪಕ್ಷೇತರವಾಗಿ ಸ್ಪರ್ಧಿಸಲಿ. ಅವರಿಗೆ ಬಿಜೆಪಿ ಟಿಕೆಟ್ ಕೊಡುವುದಿಲ್ಲ ಎಂದು ಈಗಾಗಲೇ ಸ್ಪಷ್ಟಪಡಿಸಿದ್ದೇವೆ  ಎಂದರು.  ವಾಗೀಶ್ ಸ್ವಾಮಿ ಅವರು ಹೊನ್ನಾಳಿ ಶಾಸಕ ಎಂ.ಪಿ.ರೇಣುಕಾಚಾರ್ಯ ಅವರ ಆಪ್ತ ವಲಯದಲ್ಲಿ ಗುರುತಿಸಿಕೊಂಡಿದ್ದಾರೆ.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ದಾವಣಗೆರೆ

To Top