ದಾವಣಗೆರೆ: ತಾಲೂಕಿನ ಶ್ಯಾಗಲೆ ಗ್ರಾಮದಲ್ಲಿ ಅಂಬೇಡ್ಕರ್ ಅವರ 130ನೇ ಜಯಂತಿಯನ್ನು ಆಚರಿಸಲಾಯಿತು. ಈ ಕಾರ್ಯಕ್ರಮದಲ್ಲಿ ಗ್ರಾಮಪಂಚಾಯ್ತತಿ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರು, ಮಾಯಕೊಂಡ ಎಸ್.ಸಿ ಮೋರ್ಚಾದ ಅಧ್ಯಕ್ಷ ಹನುಮಂತಪ್ಪ ಲೊಕಿಕೆರ, ಜಗದೀಶ್ ಎಸ್.ಜಿ. ಸಂಗಪ್ಪ, ಧನ್ಯಕುಮರ್, ಮಂಜಪ್ಪ, ಏಳುಕೋಟಿ, ಅಣ್ಣಪ್ಪ, ಸಂದೀಪ, ಮಹಾಂತೇಶ್ ಮತ್ತು ಅಂಬೇಡ್ಕರ್ ಯುವಕರ ಸಂಘ ಹಾಗೂ ಶ್ಯಾಗಲೆ ಗ್ರಾಮಸ್ಥರು ಭಾಗವಹಿಸಿದ್ದರು.
ದಾವಣಗೆರೆ: ಶ್ಯಾಗಲೆಯಲ್ಲಿ ಅಂಬೇಡ್ಕರ್ ಜಯಂತಿ
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ...
Editor: munikondajji, MA journalism, contact number:7483892205, e-mail: dvgsuddi@gmail.com
Leave a Comment



