ದಾವಣಗೆರೆ: ನೇತಾಜಿ ಸ್ಕೌಟ್ ಗ್ರೂಪ್ ಮತ್ತು ಚೇತನ ಗ್ರೂಪ್ ವತಿಯಿಂದ ನಗರದ ಎ.ವಿ.ಕೆ ಕಾಲೇಜ್ ಹಿಂಭಾಗ ಬಾಪೂಜಿ ಶಾಲೆಯಲ್ಲಿ ಏ.09 ರಿಂದ 15 ರವರೆಗೆ ವಸಂತ ಬೇಸಿಗೆ ಶಿಬಿರವನ್ನು 6 ರಿಂದ 10ನೇ ತರಗತಿ ಮಕ್ಕಳಿಗೆ ಹಮ್ಮಿಕೊಂಡಿದ್ದು. ಆಸಕ್ತಿಯಿರುವ ಮಕ್ಕಳು ಈ ಶಿಬಿರದಲ್ಲಿ ಭಾಗವಹಿಸಬಹುದು.ಈ ಶಿಬಿರಕ್ಕೆ ಯಾವುದೇ ಪ್ರವೇಶ ಶುಲ್ಕ ಇರುವುದಿಲ್ಲ ಎಂದು ನೇತಾಜಿ ಸ್ಕೌಟ್ ಗ್ರೂಪ್ನ ಜೆ.ಎಸ್ ವಿಜಯ್ ಮತ್ತು ಚೇತನ ಗೈಡ್ ಗ್ರೂಪ್ನ ಕಾವೇರಿ ಪಿ. ರವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ದಾವಣಗೆರೆ: ಮಕ್ಕಳಿಗೆ ಏ. 9 ರಿಂದ ಉಚಿತ ವಸಂತ ಬೇಸಿಗೆ ಶಿಬಿರ ಆರಂಭ

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ...
Editor: munikondajji, MA journalism, contact number:7483892205, e-mail: dvgsuddi@gmail.com
Leave a Comment