Connect with us

Dvgsuddi Kannada | online news portal | Kannada news online

ದಾವಣಗೆರೆ: ಆಕ್ಸಿಜನ್ ಕೊರತೆಯಿಂದ ಆಂಬುಲೆನ್ಸ್​ನಲ್ಲಿ ನವಜಾತ ಶಿಶು ಸಾವು

ಚನ್ನಗಿರಿ

ದಾವಣಗೆರೆ: ಆಕ್ಸಿಜನ್ ಕೊರತೆಯಿಂದ ಆಂಬುಲೆನ್ಸ್​ನಲ್ಲಿ ನವಜಾತ ಶಿಶು ಸಾವು

ದಾವಣಗೆರೆ: ಜಿಲ್ಲೆಯ ಚನ್ನಗಿರಿ ತಾಲ್ಲೂಕಿನ ಬಸವಪಟ್ಟಣದಲ್ಲಿ ಆಕ್ಸಿಜನ್ ಕೊರತೆಯಿಂದ ಆಂಬುಲೆನ್ಸ್​ನಲ್ಲಿ ನವಜಾತ ಶಿಶು ಸಾವನ್ನಪ್ಪಿದ ಘಟನೆ ನಡೆದಿದೆ.

ಶೃಂಗಾರಬಾಬು ತಾಂಡಾದ ಹಾಲೇಶ್ ಪತ್ನಿ ಸ್ವಾತಿಗೆ ಹರಿಗೆ ನೋವು ಆಂಬುಲೆನ್ಸ್​ನಲ್ಲೇ ಕರೆದುಕೊಂಡು ಹೋಗುವಾಗ ಆಕ್ಸಿಜನ್ ಕೊರತೆಯಿಂದ ಮಗು ಮೃತಪಟ್ಟಿದೆ. ನಿನ್ನೆ ತಡರಾತ್ರಿ ಈ ಘಟನೆ ನಡೆದಿದೆ. ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಸಂಬಂಧಿಕರು ದಾಖಲಿಸಿದ್ದರು. ಆದರೆ, ಬಳಿಕ ಅವಘಡ ಸಂಭವಿಸಿದೆ. ಆರೋಗ್ಯ ಇಲಾಖೆ ಸಿಬ್ಬಂದಿ ವಿರುದ್ಧ ಪೋಷಕರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ಚನ್ನಗಿರಿ

To Top