ದಾವಣಗೆರೆ: ನಾಲಿಗೆ ಮೂಲಕವೇ ಅದ್ಬುತ ಚಿತ್ರ ಬಿಡಿಸಿದ ಜಯಕುಮಾರ್

Dvgsuddi
By
Dvgsuddi
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ....
1 Min Read

ದಾವಣಗೆರೆ: ಜಿಲ್ಲೆಯ ಹರಿಹರದ ಚಿತ್ರ ಕಲಾವಿದ ಜಯಕುಮಾರ್ ತನ್ನ ನಾಲಿಗೆ ಮೂಲಕವೇ ಅದ್ಬುತ ಚಿತ್ರ ಬಿಡಿಸಿದ್ದಾರೆ.

ಹರಿಹರದಲ್ಲಿ ಸಂವಿಧಾನ  ಶಿಲ್ಪಿ ಡಾ. ಬಿ ಆರ್​ ಅಂಬೇಡ್ಕರ್ ಅವರ ಜಯಂತಿ ಹಿನ್ನೆಲೆ  ಅಂಬೇಡ್ಕರ್ ಅವರ ಚಿತ್ರವನ್ನು ನಾಲಿಗೆ ಮೂಲಕವೇ ಅದ್ಬುತವಾಗಿ ಬಿಡಿಸಿದ್ದಾರೆ.  ನಾಲಿಗೆಗೆ ಪ್ಲಾಸ್ಟರ್ ಹಾಕಿಕೊಂಡು 5 ಗಂಟೆ  ಪರಿಶ್ರಮ ಫಲದಿಂದ ಈ ಅದ್ಭುತ ಚಿತ್ರ ಬಿಡಿಸಿ  ಎಲ್ಲರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ. ಈ ವಿಭಿನ್ನ ಕಲೆಯ ಮೂಲಕ ಅಂಬೇಡ್ಕರ್​ ಅವರಿಗೆ ಗೌರವ ಸಲ್ಲಿಸಿದ್ದಾರೆ.

ಹರಿಹರ ನಗರದಲ್ಲಿ ಆರ್ಟ್ ಹಾಗೂ ಟ್ಯಾಟೋ ಅಂಗಡಿ ಇಟ್ಟುಕೊಂಡಿರುವ ಜಯ ಕುಮಾರ್  ಇಂತಹ ವಿಭಿನ್ನ  ಚಿತ್ರ ರಚನೆಯಿಂದ ಖ್ಯಾತಿ ಗಳಿಸಿದ್ಧಾರೆ.  ಫೇಮಸ್ ಆಗಿದ್ದಾರೆ. ಬ್ಲಾಕ್ ಶೀಟ್​ನಲ್ಲಿ ಬಿಳಿ ಬಣ್ಣದಲ್ಲಿ ಈ ಚಿತ್ರ ಮೂಡಿಬಂದಿದೆ. 5 ಅಡಿ ಅಗಲ ಹಾಗೂ 6 ಅಡಿ ಉದ್ದದ ಕಪ್ಪು ಬಿಳುಪು ಚಿತ್ರ ಬಿಸಿದ್ದಾರೆ.  ಈಗಾಗಲೇ ಕನ್ನಡ  ಸೆಲೆಬ್ರಿಟಿಗಳ ಚಿತ್ರಗಳನ್ನು ಸಹ ಬಿಡಿಸಿ ಗಮನ ಸೆಳೆದಿದ್ದಾರೆ.

Share This Article
Follow:
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Leave a Comment

Leave a Reply

Your email address will not be published. Required fields are marked *