Connect with us

Dvgsuddi Kannada | online news portal | Kannada news online

ದಾವಣಗೆರೆಯಲ್ಲಿ ಮೂರು ದಿನ ಜಿಲ್ಲಾ ಉಸ್ತುವಾರಿ ಸಚಿವ ಭೈರತಿ ಬಸವರಾಜ ವಾಸ್ತವ್ಯ

ದಾವಣಗೆರೆ

ದಾವಣಗೆರೆಯಲ್ಲಿ ಮೂರು ದಿನ ಜಿಲ್ಲಾ ಉಸ್ತುವಾರಿ ಸಚಿವ ಭೈರತಿ ಬಸವರಾಜ ವಾಸ್ತವ್ಯ

ದಾವಣಗೆರೆ: ನಗರಾಭಿವೃದ್ಧಿ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಭೈರತಿ ಬಸವರಾಜ ಅವರು ಏ. 18 ರಿಂದ 20ರವರೆಗೆ ಮೂರು ದಿನ ಜಿಲ್ಲಾ ಪ್ರವಾಸ ಹಮ್ಮಿಕೊಂಡಿದ್ದಾರೆ.

ಸಚಿವರು ಏ. 18 ರಂದು ಸಂಜೆ ಹುಬ್ಬಳ್ಳಿಯಿಂದ ಹೊರಟು, ರಾತ್ರಿ 08 ಗಂಟೆಗೆ ದಾವಣಗೆರೆಗೆ ಆಗಮಿಸಿ ಪ್ರವಾಸಿ ಮಂದಿರದಲ್ಲಿ ವಾಸ್ತವ್ಯ ಮಾಡುವರು. ಏ. 19 ರಂದು 8.30 ರಿಂದ ಸಂಜೆ 05 ಗಂಟೆಯವರೆಗೆ ಜಿಎಂಐಟಿ ಕಾಲೇಜು ಇಲ್ಲಿ ಪಕ್ಷದ ವತಿಯಿಂದ ಆಯೋಜಿಸಿರುವ ಸಭೆ, ಕಾರ್ಯಕ್ರಮಗಳಲ್ಲಿ ಪಾಲ್ಗೊಂಡು, ದಾವಣಗೆರೆಯಲ್ಲಿ ವಾಸ್ತವ್ಯ ಮಾಡುವರು. ಏ. 20 ರಂದು ಬೆಳಿಗ್ಗೆ 10.30 ರಿಂದ ಮಧ್ಯಾಹ್ನ 01 ಗಂಟೆಯವರೆಗೆ ದಾವಣಗೆರೆಯಲ್ಲಿ ಪಕ್ಷದ ವತಿಯಿಂದ ಏರ್ಪಡಿಸಿರುವ ಕಾರ್ಯಕ್ರಮದಲ್ಲಿ ಭಾಗವಹಿಸುವರು. ಸಚಿವರು ಅದೇ ದಿನ ಮಧ್ಯಾಹ್ನ 2 ಗಂಟೆಗೆ ಶಿವಮೊಗ್ಗ ಜಿಲ್ಲೆಗೆ ಪ್ರಯಾಣ ಬೆಳೆಸುವರು ಎಂದು ಸಚಿವರ ಆಪ್ತ ಕಾರ್ಯದರ್ಶಿ ತಿಳಿಸಿದ್ದಾರೆ.

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ದಾವಣಗೆರೆ

Advertisement

ದಾವಣಗೆರೆ

Advertisement
To Top