ದಾವಣಗೆರೆ: ಜಪ್ತಿ ಮಾಡಿದ ಪಡಿತರ ಅಕ್ಕಿ ಬಹಿರಂಗ ಹರಾಜು

Dvgsuddi
By
Dvgsuddi
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ....
1 Min Read

ದಾವಣಗೆರೆ: ಜಗಳೂರು ತಾಲ್ಲೂಕಿನ ಬಿಳಚೋಡು ಗ್ರಾಮದ ಕುರುಬರ ಕೇರಿಯಲ್ಲಿ ಅಕ್ರಮವಾಗಿ ಸಾಗಾಣಿಕೆ ಮಾಡುತ್ತಿದ್ದ 20 ಚೀಲಗಳಲ್ಲಿರವ 11 ಕ್ವಿಂ ಅಕ್ಕಿಯನ್ನು ಜಪ್ತಿ ಮಾಡಿಕೊಳ್ಳಲಾಗಿದ್ದು, ಧಾನ್ಯವನ್ನು ಜಿಲ್ಲಾಧಿಕಾರಿಗಳ ಸೂಚನೆಯಂತೆ, ಮೇ.05 ರಂದು ಬೆಳಿಗ್ಗೆ 11 ಗಂಟೆಗೆ ಜಗಳೂರು ಎಪಿಎಂಸಿ ಆವರಣದಲ್ಲಿನ ಕೆಎಸ್‍ಸಿಎಫ್‍ಸಿ ಸಗಟು ಮಳಿಗೆಯಲ್ಲಿ ಬಹಿರಂಗ ಹರಾಜು ಮಾಡಲಾಗುವುದು, ಆಸಕ್ತರು ಹರಾಜು ಪ್ರಕ್ರಿಯೆಯಲ್ಲಿ ಭಾಗವಹಿಸಬಹುದಾಗಿದೆ. ಹರಾಜಿನಲ್ಲಿ ಭಾಗವಹಿಸುವ ಬಿಡ್‍ದಾರರು ಎಪಿಎಂಸಿ ಟ್ರೇಡ್ ಲೈಸೆನ್ಸ್‍ನೊಂದಿಗೆ ಹಾಜರಾಗಬೇಕು. ಹರಾಜು ದಿನ ಒಂದು ಗಂಟೆ ಮುಂಚೆ ಬಂದು 2000 ರೂ. ಮೊಬಲಗನ್ನು ಮುಂಗಡ ಠೇವಣಿಯಾಗಿ ಇಡಬೇಕು. ತಪ್ಪಿದಲ್ಲಿ ಅಂತಹವರಿಗೆ ಹರಾಜಿನಲ್ಲಿ ಭಾಗವಹಿಸಲು ಅವಕಾಶವಿಲ್ಲ. ಎಂದು ಜಗಳೂರು ತಹಶೀಲ್ದಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 

Share This Article
Follow:
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Leave a Comment

Leave a Reply

Your email address will not be published. Required fields are marked *