Connect with us

Dvgsuddi Kannada | online news portal | Kannada news online

ಹರಿಹರ: ಬಾರ್ ಅಂಡ್ ರೆಸ್ಟೋರೆಂಟ್‍ಗಳಲ್ಲಿ ಧೂಮಪಾನ ನಿಯಮ ಉಲ್ಲಂಘನೆ; 29 ಪ್ರಕರಣ ದಾಖಲು

ದಾವಣಗೆರೆ

ಹರಿಹರ: ಬಾರ್ ಅಂಡ್ ರೆಸ್ಟೋರೆಂಟ್‍ಗಳಲ್ಲಿ ಧೂಮಪಾನ ನಿಯಮ ಉಲ್ಲಂಘನೆ; 29 ಪ್ರಕರಣ ದಾಖಲು

ದಾವಣಗೆರೆ: ಹರಿಹರ ತಾಲ್ಲೂಕು ಅಬಕಾರಿ ಇಲಾಖೆಯ ಅಡಿಯಲ್ಲಿ ಬರುವ ಎಲ್ಲಾ ಬಾರ್ ಅಂಡ್ ರೆಸ್ಟೋರೆಂಟ್‍ಗಳು ಧೂಮಪಾನ ಮುಕ್ತ ಮಾಡುವ ನಿಟ್ಟಿನಲ್ಲಿ ತಂಬಾಕು ನಿಯಂತ್ರಣ ಕೋಶ ವತಿಯಿಂದ ತಂಬಾಕು ಉತ್ಪನ್ನ ಮಾರಾಟ ಮಳಿಗೆಗಳ ಮೇಲೆ ದಾಳಿ ನಡೆಸಿ ಕಾಯ್ದೆ ಉಲ್ಲಂಘನೆಯ 29 ಪ್ರಕರಣಗಳನ್ನು ದಾಖಲಿಸಿ, ಒಟ್ಟು 9300 ರೂ. ದಂಡ ವಸೂಲಿಯಾಗಿದೆ.

ದಾಳಿಯಲ್ಲಿ ತಹಶೀಲ್ದಾರ ಕೆ.ಬಿ ರಾಮಚಂದ್ರಪ್ಪ, ಹರಿಹರ ವಲಯ ಅಬಕಾರಿ ನಿರೀಕ್ಷಕರಾದ ಶೀಲಾ ಜೆ ಕೆ, ತಾಲ್ಲೂಕು ಆರೋಗ್ಯಧಿಕಾರಿ ಡಾ. ಚಂದ್ರಮೋಹನ್, ಜಿಲ್ಲಾ ಸಲಹೆಗಾರ ಸತೀಶ್ ಕಲಹಾಳ್, ಸಮಾಜ ಕಾರ್ಯಕರ್ತ ದೇವರಾಜ್ ಕೆ.ಪಿ, ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿಯಾದ ಉಮ್ಮಣ್ಣ ಎಂ, ಬಿಎಚ್‍ಇಒ ನಾಗರಾಜ್ ಟಿ, ಅಬಕಾರಿ ಉಪ ನಿರೀಕ್ಷಕರಾದ ಡಿ.ಎಸ್ ನಾಯ್ಕ್, ಕಿರಿಯ ಆರೋಗ್ಯ ನಿರೀಕ್ಷಣಾಧಿಕಾರಿಯಾದ ದಾದಾಪೀರ್, ಸಹಾಯಕ ಕೃಷ್ಣ ಹಾಗೂ ಇತರರು ಹಾಜರಿದ್ದರು.

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ದಾವಣಗೆರೆ

Advertisement

ದಾವಣಗೆರೆ

Advertisement
To Top