Connect with us

Dvgsuddi Kannada | online news portal | Kannada news online

ದಾವಣಗೆರೆ: ಜೂ. 01 ರಂದು ಜಿಲ್ಲಾ ಮಟ್ಟದ ಮಕ್ಕಳ ಅಹವಾಲು ವಿಚಾರಣೆ

ದಾವಣಗೆರೆ

ದಾವಣಗೆರೆ: ಜೂ. 01 ರಂದು ಜಿಲ್ಲಾ ಮಟ್ಟದ ಮಕ್ಕಳ ಅಹವಾಲು ವಿಚಾರಣೆ

ದಾವಣಗೆರೆ:  ಜಿಲ್ಲಾ ಶಿಕ್ಷಣ ಹಾಗೂ ತರಬೇತಿ ಸಂಸ್ಥೆ(ಡಯಟ್) ನಡೆಯುವ ನಿರ್ದಿಷ್ಟ ಸಮಸ್ಯೆಗಳಿಗೆ ಅನುಗುಣವಾಗಿ ಕೋವಿಡ್-19 ಸಾಂಕ್ರಾಮಿಕ ರೋಗ ಮತ್ತು ಮಕ್ಕಳ ಮೇಲೆ ಉಂಟಾಗುವ ಪರಿಣಾಮಗಳು ಹಾಗೂ ಇನ್ನಿತರ ಮಕ್ಕಳ ಹಕ್ಕುಗಳ ಉಲ್ಲಂಘನೆಗೆ ಸಂಬಂಧಪಟ್ಟ ಮಕ್ಕಳ ಸಮಸ್ಯೆಗಳಾದ ಬಾಲ್ಯವಿವಾಹ, ಬಾಲಕಾರ್ಮಿಕತೆ, ಬಿಕ್ಷಾಟನೆ, ಮಕ್ಕಳ ಮೇಲಿನ ದೌರ್ಜನ್ಯಗಳು ಹಾಗೂ ಆರ್.ಟಿ.ಇ ಸಮಸ್ಯೆಗಳನ್ನು ತ್ವರಿತವಾಗಿ ಪರಿಹರಿಸುವ ನಿಟ್ಟಿನಲ್ಲಿ ಹಾಗೂ ಸೂಕ್ತ ಕ್ರಮಗಳನ್ನು ಕೈಗೊಳ್ಳಲು ವಿವಿಧ ತಾಲ್ಲೂಕುಗಳಿಂದ ಎಲ್ಲಾ ವರ್ಗದ 50 ಮಕ್ಕಳು ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳೊಂದಿಗೆ ಮಕ್ಕಳ ಅಹವಾಲು ವಿಚಾರಣಾ ಕಾರ್ಯಕ್ರಮ ಹಾಗೂ ಸಂವಾದ ಕಾರ್ಯಕ್ರಮವನ್ನು ಜೂ.01 ರಂದು ಬೆ.11 ಗಂಟೆಗೆ ಜಿಲ್ಲಾ ಶಿಕ್ಷಣ ಹಾಗೂ ತರಬೇತಿ ಸಂಸ್ಥೆ(ಡಯಟ್) ಇಲ್ಲಿ ಆಯೋಜಿಸಲಾಗಿದೆ. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ಆಯೋಗದ ಸದಸ್ಯರಾದ ಡಿ.ಶಂಕರಪ್ಪ ವಹಿಸುವರು ಎಂದು ಜಿಲ್ಲಾಧಿಕಾರಿ ಹಾಗೂ ಅಧ್ಯಕ್ಷರು ಜಿಲ್ಲಾ ಮಕ್ಕಳ ರಕ್ಷಣಾ ಘಟಕ ಇವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ದಾವಣಗೆರೆ

Advertisement

ದಾವಣಗೆರೆ

Advertisement
To Top