ದಾವಣಗೆರೆ: ಆನಗೋಡು ಹೋಬಳಿಯಲ್ಲಿ ಕೈಗಾರಿಕಾ ಕಾರಿಡಾರ್: ಜಿಲ್ಲಾಧಿಕಾರಿ

Dvgsuddi
By
Dvgsuddi
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ....
0 Min Read

ದಾವಣಗೆರೆ: ಆನಗೋಡು ಹೋಬಳಿಯಲ್ಲಿ ಕೈಗಾರಿಕಾ ಕಾರಿಡಾರ್‌ ನಿರ್ಮಿಸಲು ಕೈಗಾರಿಕೆ ಅಭಿವೃದ್ಧಿ ನಿಗಮ ಅನುಮೋದನೆ ನೀಡಿದೆ ಎಂದು ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ ತಿಳಿಸಿದ್ದಾರೆ.

ಗಜೆಟೆಡ್‌ ಅಧಿಸೂಚನೆ ಬಂದ ಮೇಲೆ ಭೂಸ್ವಾಧೀನ ಪ್ರಕ್ರಿಯೆಗೆ ಚಾಲನೆ ದೊರೆಯಲಿದೆ ಎಂದು ಏಕಗವಾಕ್ಷಿ ಸಮಿತಿ ಸಭೆಯಲ್ಲಿ ಮಾಹಿತಿ ನೀಡಿದರು. 2300 ಎಕರೆ ಪ್ರದೇಶದಲ್ಲಿ ಕಾರಿಡಾರ್‌ ನಿರ್ಮಿಸಲು ಯೋಜನೆ ತಯಾರಿಸಲಾಗಿದೆ. ಪ್ರಥಮ ಹಂತದಲ್ಲಿ 1256 ಎಕರೆಗೆ ಅನುಮೋದನೆ ಸಿಕ್ಕಿದೆ ಎಂದರು.

ಈ ಪ್ರದೇಶ ಮುಂದೆ ವಿಮಾನ ನಿಲ್ದಾಣ ನಿರ್ಮಾಣಗೊಳ್ಳಲಿರುವ ಪ್ರದೇಶಕ್ಕೆ ಹತ್ತಿರವಿದೆ. ಕರೂರು ಕೈಗಾರಿಕಾ ಪ್ರದೇಶದ ನಿವೇಶನಗಳಿಗೆ ಕ್ರಯಪತ್ರ ಒದಗಿಸಲು ಕ್ರಮ ಕೈಗೊಳ್ಳುತ್ತಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.

Share This Article
Follow:
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Leave a Comment

Leave a Reply

Your email address will not be published. Required fields are marked *