ದಾವಣಗೆರೆ: ವಿಕಲಚೇತನರಿಗೆ “ಸಾಧನ ಸಲಕರಣೆ” ಯೋಜನೆಗೆ ಅರ್ಜಿ ಆಹ್ವಾನ

Dvgsuddi
By
Dvgsuddi
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ....
1 Min Read

ದಾವಣಗೆರೆ: 2022-23ನೇ ಸಾಲಿನಲ್ಲಿ ಜಿಲ್ಲಾ ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯಿಂದ “ಸಾಧನ ಸಲಕರಣೆ” ಯೋಜನೆಗೆ ಅರ್ಹ ವಿಕಲಚೇತನರಿಂದ ಅರ್ಜಿಗಳನ್ನು ಆಹ್ವಾನಿಸಿದ್ದಾರೆ. ಈ ಯೋಜನೆಯಡಿ ತಮಗೆ ಅವಶ್ಯಕತೆ ಇರುವ ಸಲಕರಣೆಗಳನ್ನು ಪಡೆಯಲು ದಾವಣಗೆರೆ ಜಿಲ್ಲೆಯ ಆಯಾ ತಾಲ್ಲೂಕಿನ ವಿಕಲಚೇತನರು ಕಡ್ಡಾಯವಾಗಿ ಅಂಗವಿಕಲರ ಗುರುತಿನ ಕಾರ್ಡ್ ಜೆರಾಕ್ಸ್ (ಯು.ಡಿ.ಐ.ಡಿ. ಕಾಡ್), ಇತ್ತೀಚಿನ ಜಾತಿ & ಆದಾಯ ಪ್ರಮಾಣಪತ್ರ, ಆಧಾರ ಕಾರ್ಡ್, ರೇಷನ್ ಕಾರ್ಡ್ ಹಾಗೂ ಇತ್ತೀಚಿನ ಭಾವಚಿತ್ರದೊಂದಿಗೆ ಈ ಕೆಳಕಂಡ ತಾಲ್ಲೂಕು ವಿವಿದೋದ್ದೇಶ ಪುನರ್ವಸತಿ ಕಾರ್ಯಕರ್ತರ (MRW) ಕಛೇರಿಗೆ ಬೇಟಿ ನೀಡಿ ಅರ್ಜಿ ಪಡೆದು ಮೇಲ್ಕಂಡ ದಾಖಲೆಗಳೊಂದಿಗೆ ಜುಲೈ.20 ರೊಳಗೆ ಅರ್ಜಿ ಸಲ್ಲಿಸಬಹುದು.

ಹೆಚ್ಚಿನ ಮಾಹಿತಿಗಾಗಿ :- ತಾಲ್ಲೂಕು ಪಂಚಾಯಿತಿ ಕಾರ್ಯಾಲಯ ಹೊನ್ನಾಳಿ ಶೈಲಜಾ ಕೆ.ಎಂ. ಮೊ ನಂ: 9886366809, ಚನ್ನಗಿರಿ ಕೆ.ಸುಬ್ರಮಣ್ಯಂ ಮೊ ನಂ: 9945738141, ಜಗಳೂರು ಎಂ.ಕೆ ಶಿವನಗೌಡ ಮೊ ನಂ: 9902105734, ಹರಿಹರ ಶಶಿಕಲಾ ಟಿ. ಮೊ ನಂ: 9945458058, ದಾವಣಗೆರೆ ಚನ್ನಪ್ಪ.ಬಿ ಮೊ ನಂ: 9590829024 ಇವರನ್ನು ಸಂಪರ್ಕಿಸಬುದಾಗಿದೆ ಎಂದು ದಾವಣಗೆರೆ ಜಿಲ್ಲಾ ಅಂಗವಿಕಲರ ಮತ್ತು ಹಿರಿಯ ನಾಗರಿಕರ ಸಬಲೀಕರಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 

 

Share This Article
Follow:
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Leave a Comment

Leave a Reply

Your email address will not be published. Required fields are marked *