Connect with us

Dvgsuddi Kannada | online news portal | Kannada news online

ದಾವಣಗೆರೆ: ಜೂ.27 ರಿಂದ ಜು.04 ರವರೆಗೆ ಎಸ್ಸೆಸ್ಸೆಲ್ಸಿ ಪೂರಕ ಪರೀಕ್ಷೆ; ಕೇಂದ್ರದ ಸುತ್ತಮುತ್ತ ನಿಷೇಧ

sslc exam dc visit

ದಾವಣಗೆರೆ

ದಾವಣಗೆರೆ: ಜೂ.27 ರಿಂದ ಜು.04 ರವರೆಗೆ ಎಸ್ಸೆಸ್ಸೆಲ್ಸಿ ಪೂರಕ ಪರೀಕ್ಷೆ; ಕೇಂದ್ರದ ಸುತ್ತಮುತ್ತ ನಿಷೇಧ

ದಾವಣಗೆರೆ: ಜೂ.27 ರಿಂದ ಜು.04 ರವರೆಗೆ ನಡೆಯಲಿರುವ ಎಸ್.ಎಸ್.ಎಲ್.ಸಿ ಪೂರಕ ಪರೀಕ್ಷೆ ಸುಗಮವಾಗಿ ನಡೆಯಲು ಮತ್ತು ಪರೀಕ್ಷಾ ಕೇಂದ್ರಗಳಲ್ಲಿ ಅವ್ಯವಹಾರ ನಡೆಯದಂತೆ ತಡೆಗಟ್ಟುವ ಸಲುವಾಗಿ ಪರೀಕ್ಷಾ ಸಮಯದಲ್ಲಿ ಪರೀಕ್ಷಾ ಕೇಂದ್ರ ಸುತ್ತಮುತ್ತ 200 ಮೀ ಪ್ರದೇಶವನ್ನು ನಿಷೇಧಿತ ಪ್ರದೇಶವೆಂದು ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ಆದೇಶಿಸಿರುತ್ತಾರೆ.

ಜಿಲ್ಲೆಯಲ್ಲಿ ಒಟ್ಟು 08 ಪರೀಕ್ಷಾ ಕೇಂದ್ರಗಳಲ್ಲಿ ಚನ್ನಗಿರಿ-01, ದಾವಣಗೆರೆ(ಉ)-01, ದಾವಣಗೆರೆ(ದ)-03, ಹರಿಹರ-01, ಹೊನ್ನಾಳಿ-01, ಜಗಳೂರು-01, ಪರೀಕ್ಷಾ ಕೇಂದ್ರಗಳು ನಡೆಯಲಿರುವುದರಿಂದ ಪರೀಕ್ಷೆಗಳನ್ನು ಸುವ್ಯವಸ್ಥಿತವಾಗಿ ನಡೆಸಲು ಅನುಕೂಲವಾಗುವಂತೆ ಪರೀಕ್ಷಾ ಕೇಂದ್ರಗಳ ಸುತ್ತಮುತ್ತ 200 ಮೀ ಪರಿಧಿ ವ್ಯಾಪ್ತಿಯ ಪ್ರದೇಶವನ್ನು ನಿಷೇಧಿತ ಪ್ರದೇಶವೆಂದು ಘೋಷಿಸಿ ಹಾಗೂ ಜೆರಾಕ್ಸ್, ಸೈಬರ್ ಕೆಫೆ, ಕಂಪ್ಯೂಟರ್ ಕೇಂದ್ರಗಳನ್ನು ತೆರೆಯುವುದನ್ನು ನಿಷೇಧಿಸಲು ದಾವಣಗೆರೆ ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕರು ತಿಳಿಸಿರುತ್ತಾರೆ. ಎಂದು ಪ್ರಕಟಣೆಯಲ್ಲಿ ತಿಳಿಸಿದೆ.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ದಾವಣಗೆರೆ

ದಾವಣಗೆರೆ

Advertisement
Advertisement Enter ad code here

Title

To Top