Connect with us

Dvgsuddi Kannada | online news portal | Kannada news online

ದಾವಣಗೆರೆ: ಜೂ. 29 ರಂದು  ಸ್ವಚ್ಛ ಶಾಲೆ ಪುರಸ್ಕಾರ ಪ್ರಶಸ್ತಿ ಪ್ರಧಾನ ಸಮಾರಂಭ

davangerer bord

ದಾವಣಗೆರೆ

ದಾವಣಗೆರೆ: ಜೂ. 29 ರಂದು  ಸ್ವಚ್ಛ ಶಾಲೆ ಪುರಸ್ಕಾರ ಪ್ರಶಸ್ತಿ ಪ್ರಧಾನ ಸಮಾರಂಭ

ದಾವಣಗೆರೆ: ಸ್ವಚ್ಚ ವಿದ್ಯಾಲಯ ಪುರಸ್ಕಾರ ಪ್ರಶಸ್ತಿಗೆ ಆಯ್ಕೆಯಾದ ಶಾಲೆಗಳಿಗೆ ಪ್ರಶಸ್ತಿ ಪ್ರಧಾನ ಕಾರ್ಯಕ್ರಮವನ್ನು ಜೂ.29 ರಂದು ಬೆಳಿಗ್ಗೆ 10.30ಕ್ಕೆ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ತುಂಗಾಭದ್ರ ಸಭಾಂಗಣ, ಜಿಲ್ಲಾಡಳಿತ ಭವನದಲ್ಲಿ ನಡೆಯಲಿದೆ.

2021-22ನೇ ಸಾಲಿನ ಸ್ವಚ್ಚ ವಿದ್ಯಾಲಯ ಪುರಸ್ಕಾರ ಆಯ್ಕೆ ಪ್ರಕ್ರಿಯೆಯು ಜನವರಿ-2022 ರಿಂದ ಜೂನ್-2022ರವರೆಗೆ ನಡೆದಿರುತ್ತದೆ. ಈ ಆಯ್ಕೆ ಪ್ರಕ್ರಿಯೆಯಲ್ಲಿ ಎಲ್ಲಾ ಸರ್ಕಾರಿ, ಅನುದಾನಿತ ಮತ್ತು ಅನುದಾನ ರಹಿತ ಶಾಲೆಗಳು ಆನ್‍ಲೈನ್‍ನಲ್ಲಿ ಅರ್ಜಿ ಸಲ್ಲಿಸಿದ್ದು, ಈ ಶಾಲೆಗಳನ್ನು ತಾಲ್ಲೂಕು ಹಂತದ ಮೌಲ್ಯಮಾಪಕರು ಭೌತಿಕವಾಗಿ ಪರಿಶೀಲಿಸಿ ಆನ್‍ಲೈನ್‍ನಲ್ಲಿ ಗ್ರೇಡಿಂಗ್ ನೀಡಿರುತ್ತಾರೆ. ಈ ಪ್ರಕಾರ ಜಿಲ್ಲಾ ಹಂತದಲ್ಲಿ 8 ಶಾಲೆಗಳು ಸಮಗ್ರ ಪ್ರಶಸ್ತಿಗೆ 30 ಶಾಲೆಗಳು ವೈಯಕ್ತಿಕ ವಿಭಾಗದ ಪ್ರಶಸ್ತಿಗೆ ಆಯ್ಕೆಯಾಗಿರುತ್ತಾರೆ. ಈ 38 ಶಾಲೆಗಳಲ್ಲಿ 14 ಶಾಲೆಗಳು ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಇರುವ ಆಯ್ಕೆ ಸಮಿತಿ ನೇತೃತ್ವದಲ್ಲಿ ನಡೆದಿರುತ್ತದೆ.

 

 

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ದಾವಣಗೆರೆ

To Top