ದಾವಣಗೆರೆ: 300 ಮಹಿಳಾ ಪದವೀಧರರಿಗೆ ಉದ್ಯಮಶೀಲತಾ ತರಬೇತಿ

Dvgsuddi
By
Dvgsuddi
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ....
1 Min Read

ದಾವಣಗೆರೆ: ಸಮಾಜ ಕಲ್ಯಾಣ ಇಲಾಖೆ ಹಾಗೂ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯಿಂದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ 300 ಮಹಿಳಾ ಪದವೀಧರರಿಗೆ(200 ಪ.ಜಾ+100 ಪ.ಪಂ) ಉದ್ಯಮಗಳನ್ನು ಸ್ಥಾಪಿಸಲು ಪೂರಕವಾಗುವಂತೆ ಪ್ರತಿಷ್ಠಿತ ಭಾರತೀಯ ವ್ಯವಸ್ಥಾಪ್ರಬಂಧ ಸಂಸ್ಥೆ ಬೆಂಗಳೂರಲ್ಲಿ ಉಚಿತ ಉದ್ಯಮಶೀಲತಾ ತರಬೇತಿಗಾಗಿ ಅಧಿಕೃತ ಜಾಲತಾಣ www.sw.kar.nic.in ರಲ್ಲಿ ಆನ್‍ಲೈನ್ ಮೂಲಕ ಆಹ್ವಾನಿಸಲಾಗಿದೆ.

ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಕ್ಕೆ ಸೇರಿದ ಮಹಿಳಾ ಪದವೀಧರರಾಗಿರಬೇಕು ಮತ್ತು ರಾಜ್ಯದ ನಿವಾಸಿಯಾಗಿರಬೇಕು. ಗರಿಷ್ಠ 45 ವರ್ಷ ವಯೋಮಿತಿ ಹೊಂದಿರಬೇಕು, ತರಬೇತಿಯು ಆನ್‍ಲೈನ್ (ಸ್ವಯಂ ಗತಿಯು) ಮತ್ತು ಆಫ್‍ಲೈನ್ ತರಬೇತಿಯು ಭಾರತೀಯ ವ್ಯವಸ್ಥಾಪ್ರಬಂಧ ಸಂಸ್ಥೆ,(IIMB) ಬೆಂಗಳೂರು ರವರ ಕ್ಯಾಂಪಸ್‍ನಲ್ಲಿ ನೀಡಲಾಗುತ್ತದೆ ಎಂದು ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Share This Article
Follow:
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Leave a Comment

Leave a Reply

Your email address will not be published. Required fields are marked *