Connect with us

Dvgsuddi Kannada | online news portal | Kannada news online

ದಾವಣಗೆರೆ: ಬಕ್ರೀದ್ ಹಬ್ಬದ ಹಿನ್ನೆಲೆ ಪಥ ಸಂಚಲನ

IMG 20220709 WA0016

ದಾವಣಗೆರೆ

ದಾವಣಗೆರೆ: ಬಕ್ರೀದ್ ಹಬ್ಬದ ಹಿನ್ನೆಲೆ ಪಥ ಸಂಚಲನ

ದಾವಣಗೆರೆ: ನಗರದಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡುವ ನಿಟ್ಟನಲ್ಲಿ ಬಡಾವಣೆ ಠಾಣಾ ವ್ಯಾಪ್ತಿಯ ಪಿಜೆ ಬಡಾವಣೆ, ವಿನೋಬಾ ನಗರ 01 ನೇ ಮೇನ್ & 2 ಮುಖ್ಯ ರಸ್ತೆ, ರೆಡ್ಡಿ ಬಿಲ್ಡಿಂಗ್, ಯಲ್ಲಮನ ನಗರ ಈದ್ಗಾ ಮೈದಾನ ವರೆಗೆ ಪೊಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಪಥ ಸಂಚಲನ ನಡೆಸಿದರು. ಪಥ ಸಂಚಲನದಲ್ಲಿ ನಗರ ಉಪ ವಿಭಾಗದ ಡಿವೈಎಸ್ಪಿ ನರಸಿಂಹ ವಿ ತಾಮ್ರದ್ವಜ ರವರು, ಬಡಾವಣೆ ಠಾಣೆಯ ಪಿಐ ಧನಂಜಯ್ ಹಾಗೂ ಅಧಿಕಾರಿಗಳು ಸಿಬ್ಬಂದಿಗಳು, ಕೆ.ಎಸ್.ಆರ್. ಪಿ ತುಕಡಿ, ಡಿ ಎ ಆರ್ ತುಕಡಿಯ ಸಿಬ್ಬಂದಿಗಳು ಪಾಲ್ಗೊಂಡಿದ್ದರು.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ದಾವಣಗೆರೆ

ದಾವಣಗೆರೆ

Advertisement
Advertisement Enter ad code here

Title

To Top