Connect with us

Dvgsuddi Kannada | online news portal | Kannada news online

ದಾವಣಗೆರೆ: ಬಕ್ರೀದ್ ಹಬ್ಬದ ಹಿನ್ನೆಲೆ ಪಥ ಸಂಚಲನ

ದಾವಣಗೆರೆ

ದಾವಣಗೆರೆ: ಬಕ್ರೀದ್ ಹಬ್ಬದ ಹಿನ್ನೆಲೆ ಪಥ ಸಂಚಲನ

ದಾವಣಗೆರೆ: ನಗರದಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡುವ ನಿಟ್ಟನಲ್ಲಿ ಬಡಾವಣೆ ಠಾಣಾ ವ್ಯಾಪ್ತಿಯ ಪಿಜೆ ಬಡಾವಣೆ, ವಿನೋಬಾ ನಗರ 01 ನೇ ಮೇನ್ & 2 ಮುಖ್ಯ ರಸ್ತೆ, ರೆಡ್ಡಿ ಬಿಲ್ಡಿಂಗ್, ಯಲ್ಲಮನ ನಗರ ಈದ್ಗಾ ಮೈದಾನ ವರೆಗೆ ಪೊಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಪಥ ಸಂಚಲನ ನಡೆಸಿದರು. ಪಥ ಸಂಚಲನದಲ್ಲಿ ನಗರ ಉಪ ವಿಭಾಗದ ಡಿವೈಎಸ್ಪಿ ನರಸಿಂಹ ವಿ ತಾಮ್ರದ್ವಜ ರವರು, ಬಡಾವಣೆ ಠಾಣೆಯ ಪಿಐ ಧನಂಜಯ್ ಹಾಗೂ ಅಧಿಕಾರಿಗಳು ಸಿಬ್ಬಂದಿಗಳು, ಕೆ.ಎಸ್.ಆರ್. ಪಿ ತುಕಡಿ, ಡಿ ಎ ಆರ್ ತುಕಡಿಯ ಸಿಬ್ಬಂದಿಗಳು ಪಾಲ್ಗೊಂಡಿದ್ದರು.

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ದಾವಣಗೆರೆ

Advertisement

ದಾವಣಗೆರೆ

Advertisement
To Top