Connect with us

Dvgsuddi Kannada | online news portal | Kannada news online

ವಿಧಾನಸಭೆ ಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ನಾಳೆ ದಾವಣಗೆರೆಗೆ ಆಗಮನ

ದಾವಣಗೆರೆ

ವಿಧಾನಸಭೆ ಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ನಾಳೆ ದಾವಣಗೆರೆಗೆ ಆಗಮನ

ದಾವಣಗೆರೆ: ಕರ್ನಾಟಕ ವಿಧಾನ ಸಭೆಯ ಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು ದಾವಣಗೆರೆ ಜಿಲ್ಲಾ ಪ್ರವಾಸ ಕೈಗೊಳ್ಳಲಿದ್ದಾರೆ.ಜು.18 ರಂದು ಬೆಂಗಳೂರಿನಿಂದ ಸಂಜೆ 5 ಗಂಟೆಗೆ ಹೊರಟು ರಾತ್ರಿ 8 ಗಂಟೆಗೆ ದಾವಣಗೆರೆಗೆ ಆಗಮಿಸಿ ವಾಸ್ತವ್ಯ ಮಾಡುವರು.

ಜು.19 ರಂದು ಬೆ.11 ಗಂಟೆಗೆ ಜಿಲ್ಲಾಡಳಿತ ಭವನದ ತುಂಗಾಭದ್ರ ಸಭಾಂಗಣದಲ್ಲಿ ದಾವಣಗೆರೆ ಜಿಲ್ಲಾಡಳಿತದ ಸಂಯುಕ್ತ ಆಶ್ರಯದಲ್ಲಿ ಏರ್ಪಡಿಸಲಾಗಿರುವ ಚುನಾವಣಾ ಸುಧಾರಣಾ ಕ್ರಮಗಳ ಬಗ್ಗೆ ಸಂವಾದ ಕಾರ್ಯಕ್ರಮದಲ್ಲಿ ಭಾಗವಹಿಸುವರು. ಮ.3.30ಕ್ಕೆ ದಾವಣಗೆರೆ ಉತ್ತರ ವಿಧಾನಸಭಾ ಕ್ಷೇತ್ರದ ಶಾಸಕರಾದ ಎಸ್.ಎ ರವೀಂದ್ರನಾಥ್ ಇವರ ಕುರಿತಾದ ಪುಸ್ತಕ ಬಿಡುಗಡೆ ಸಮಾರಂಭದಲ್ಲಿ ಭಾಗವಹಿಸುವರು. ನಂತರ ಸಂಜೆ 5 ಗಂಟೆಗೆ ರಾಣೆಬೆನ್ನೂರಿಗೆ ಪ್ರಯಾಣ ಬೆಳೆಸುವರೆಂದು ಅವರ ಅಪ್ತ ಕಾರ್ಯದರ್ಶಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ದಾವಣಗೆರೆ

Advertisement

ದಾವಣಗೆರೆ

Advertisement
To Top