Connect with us

Dvgsuddi Kannada | online news portal | Kannada news online

ದಾವಣಗೆರೆ: ಎಸ್ಸೆಸ್ಸೆಲ್ಸಿ, ಪಿಯುಸಿಯಲ್ಲಿ ಗರಿಷ್ಠ ಅಂಕ ಗಳಿಸಿದ ಮಾಜಿ ಸೈನಿಕರ ಮಕ್ಕಳಿಗೆ ನಗದು ಪ್ರಶಸ್ತಿಗೆ ಅರ್ಜಿ ಆಹ್ವಾನ

ದಾವಣಗೆರೆ

ದಾವಣಗೆರೆ: ಎಸ್ಸೆಸ್ಸೆಲ್ಸಿ, ಪಿಯುಸಿಯಲ್ಲಿ ಗರಿಷ್ಠ ಅಂಕ ಗಳಿಸಿದ ಮಾಜಿ ಸೈನಿಕರ ಮಕ್ಕಳಿಗೆ ನಗದು ಪ್ರಶಸ್ತಿಗೆ ಅರ್ಜಿ ಆಹ್ವಾನ

ದಾವಣಗೆರೆ:  ಎಸ್.ಎಸ್.ಎಲ್.ಸಿ ಮತ್ತು ದ್ವಿತೀಯ ಪಿ.ಯು.ಸಿ ಫಲಿತಾಂಶದಲ್ಲಿ ಗರಿಷ್ಟ ಅಂಕ ಪಡೆದ ಕರ್ನಾಟಕದ ಮೂಲ ನಿವಾಸಿ ಮಾಜಿ ಸೈನಿಕರ ಮಕ್ಕಳಿಗೆ “ಜನರಲ್ ಕೆ.ಎಸ್. ತಿಮ್ಮಯ್ಯ” ನಗದು ಪ್ರಶಸ್ತಿ ನೀಡಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಶುಲ್ಕ ರಹಿತ ಅರ್ಜಿಗಳನ್ನು ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ, ಶಿವಮೊಗ್ಗ ಕಛೇರಿಯಿಂದ ಪಡೆದು ಭರ್ತಿ ಮಾಡಿ, ಅಕ್ಟೋಬರ್ 30 ರೊಳಗಾಗಿ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ ಕಚೇರಿ ಶಿವಮೊಗ್ಗ ಇಲ್ಲಿಗೆ ಸಲ್ಲಿಸಬೇಕು.

ಹೆಚ್ಚಿನ ಮಾಹಿತಿಗಾಗಿ ಶಿವಮೊಗ್ಗ ಕಚೇರಿಯ ದೂರವಾಣಿ ಸಂಖ್ಯೆ 08182-220925 ಯನ್ನು ಸಂಪರ್ಕಿಸಬಹುದೆಂದು ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ಉಪ ನಿರ್ದೇಶಕರು(ಪ್ರಭಾರ) ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Dvgsuddi.com is a live Kannada news portal. Kannada news online. political, information, crime, film, Sports News in Kannada. ಡಿವಿಜಿಸುದ್ದಿ. ಕಾಂ ‌ಆನ್ ಲೈನ್ ನ್ಯೂಸ್ ಪೋರ್ಟಲ್‌ ಆಗಿದ್ದು, ಸ್ಥಳೀಯ (ದಾವಣಗೆರೆ) ಸುದ್ದಿ ಜೊತೆ ಇನ್ಫೋರ್ಮೆಟಿವ್ ಸುದ್ದಿ‌ ಕೊಡುವುದು ಮೊದಲ ಆದ್ಯತೆ. ಸ್ಥಳೀಯ ಸುದ್ದಿ, ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಜೊತೆ ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ದಾವಣಗೆರೆ

To Top