Connect with us

Dvgsuddi Kannada | online news portal | Kannada news online

ದಾವಣಗೆರೆ: ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಚಿತ್ರಕಲಾ ಸ್ಪರ್ಧೆ

ದಾವಣಗೆರೆ

ದಾವಣಗೆರೆ: ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಚಿತ್ರಕಲಾ ಸ್ಪರ್ಧೆ

ದಾವಣಗೆರೆ: ಉಪ ಪ್ರಾದೇಶಿಕ ವಿಜ್ಞಾನ ಕೇಂದ್ರ, ಹುಳುಪಿನಕಟ್ಟೆ, ಆನಗೋಡು ಹಾಗೂ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಸಂಯುಕ್ತಾಶ್ರಯದಲ್ಲಿ “ವಿಶ್ವ ಪರಿಸರ ಸಂರಕ್ಷಣಾ” ದಿನದ ಅಂಗವಾಗಿ ಜಿಲ್ಲೆಯ ಸರ್ಕಾರಿ/ಅನುದಾನಿತ/ಅನುದಾನರಹಿತ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ “ನೈಸರ್ಗಿಕ ಸಂಪನ್ಮೂಲಗಳ ಸಂರಕ್ಷಣೆ” ವಿಷಯದ ಕುರಿತು ಚಿತ್ರಕಲಾ ಸ್ಪರ್ಧೆಯನ್ನು ಜು.28 ರಂದು ದಾವಣಗೆರೆ ಮಹಿಳಾ ಸೇವಾ ಸಮಾಜ ಪ್ರೌಢಶಾಲೆ ಇಲ್ಲಿ ಆಯೋಜಿಸಲಾಗಿದ್ದು, ವಿಜೇತ ವಿದ್ಯಾರ್ಥಿಗಳಿಗೆ ನಗದು ಪುರಸ್ಕಾರದೊಂದಿಗೆ ಪ್ರಶಸ್ತಿ ಪತ್ರ ವಿತರಿಸಲಾಗುವುದು ಎಂದು ಪ್ರಕಟಣೆ ತಿಳಿಸಿದೆ.

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ದಾವಣಗೆರೆ

To Top