Connect with us

Dvgsuddi Kannada | online news portal | Kannada news online

ದಾವಣಗೆರೆ: ಜಿಲ್ಲಾಡಳಿತ ಭವನದ ಆವಣದಲ್ಲಿ ಸಸಿ ನೆಡುವ ಕಾರ್ಯಕ್ಕೆ ಡಿಸಿ ಚಾಲನೆ  

ದಾವಣಗೆರೆ

ದಾವಣಗೆರೆ: ಜಿಲ್ಲಾಡಳಿತ ಭವನದ ಆವಣದಲ್ಲಿ ಸಸಿ ನೆಡುವ ಕಾರ್ಯಕ್ಕೆ ಡಿಸಿ ಚಾಲನೆ  

ದಾವಣಗೆರೆ: ಸೋಮವಾರ ಜಿಲ್ಲಾಡಳಿತ ಭವನದ ಆವರಣದಲ್ಲಿ ಜಿಲ್ಲಾಡಳಿತ ಹಾಗೂ ಜಿಲ್ಲಾ ಮಟ್ಟದ ಎಲ್ಲಾ ಇಲಾಖೆಗಳ ಸಂಯುಕ್ತಾಶ್ರಯದಲ್ಲಿ ಏರ್ಪಡಿಸಲಾದ ಸಸಿ ನೆಡುವ ಕಾರ್ಯಕ್ರಮಕ್ಕೆ ಜಿಲ್ಲಾಧಿಕಾರಿ ಶಿವಾನಂದ ಕಾಪಶಿ ಅವರು ಸಸಿ ನೆಡುವ ಮೂಲಕ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಸಮಾಜ ಕಲ್ಯಾಣ ಇಲಾಖೆ ಉಪ ನಿರ್ದೇಶಕಿ, ಉಪ ಅರಣ್ಯ ಸಂರಕ್ಷಣಾಧಿಕಾರಿ ಜಗನ್ನಾಥ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ರವಿಚಂದ್ರ, ವಲಯ ಅರಣ್ಯಾಧಿಕಾರಿ ದೇವರಾಜ್, ಉಪ ವಲಯ ಅರಣ್ಯಾಧಿಕಾರಿ ಇದಾಯತ್ ಸೇರಿದಂತೆ ಜಿಲ್ಲಾಡಳಿತದ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

 

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ದಾವಣಗೆರೆ

Advertisement

ದಾವಣಗೆರೆ

Advertisement
To Top