ದಾವಣಗೆರೆ: ಸೆ.2,4 ,8ರಂದು ಮದ್ಯ ಮಾರಾಟ ನಿಷೇಧ

Dvgsuddi
By
Dvgsuddi
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ....
0 Min Read

ದಾವಣಗೆರೆ: ಆ.31 ಸೆ.02 ಹಾಗೂ 04 ಮತ್ತು 08 ರಂದು ದಾವಣಗೆರೆ ಜಿಲ್ಲೆಯಾದ್ಯಂತ ಮುಂಜಾಗ್ರತಾ ಕ್ರಮವಾಗಿ ಬೆ.06 ಗಂಟೆಯಿಂದ ಮಧ್ಯರಾತ್ರಿ 12 ಗಂಟೆಯವರೆಗೆ ಮದ್ಯ ಮಾರಾಟ ಮತ್ತು ಸರಬರಾಜನ್ನು ನಿಷೇಧಗೊಳಿಸಲು ಜಿಲ್ಲಾಧಿಕಾರಿ ಶಿವಾನಂದ ಕಾಪಶಿ ಆದೇಶಿಸಿದ್ದಾರೆ.

ಆ.30 ಮತ್ತು 31 ರಂದು ಗೌರಿ ಗಣೇಶ ಹಬ್ಬವನ್ನು ಜಿಲ್ಲೆಯಾದ್ಯಂತ ಆಚರಿಸುತ್ತಿದ್ದು, ಗಣೇಶ ಪ್ರತಿಷ್ಠಾಪನೆ ಮತ್ತು ವಿಸರ್ಜನೆ ಸಂಬಂಧ ಗಣೇಶ ಮೂರ್ತಿಗಳನ್ನು ಮೆರವಣೆಗೆ ಮುಖಾಂತರ ವಿಸರ್ಜನಾ ಸ್ಥಳಗಳಿಗೆ ತೆಗೆದುಕೊಂಡು ಹೋಗಲಿದ್ದು, ಈ ಸಂಧರ್ಭದಲ್ಲಿ ಜಿಲ್ಲೆಯಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವುದು ಅತೀ ಅವಶ್ಯಕವಾಗಿರುತ್ತದೆ ಪ್ರಯುಕ್ತ ಮದ್ಯ ಮಾರಾಟ ಮತ್ತು ಸರಬರಾಜನ್ನು ನಿಷೇಧಗೊಳಿಸಬೇಕೆಂದು ಪ್ರಕಟಣೆ ತಿಳಿಸಿದೆ.

Share This Article
Follow:
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Leave a Comment

Leave a Reply

Your email address will not be published. Required fields are marked *