Connect with us

Dvgsuddi Kannada | online news portal | Kannada news online

ದಾವಣಗೆರೆ: ಅಂಕವಿಕಲರಿಗೆ ಸುವರ್ಣಾವಕಾಶ; ಸೆ.15ರಿಂದ ಉಚಿತ ಮೆಗಾ ಕೃತಕ ಅಂಗ ಜೋಡಣೆ ಶಿಬಿರ

IMG 20220908 180655

ದಾವಣಗೆರೆ

ದಾವಣಗೆರೆ: ಅಂಕವಿಕಲರಿಗೆ ಸುವರ್ಣಾವಕಾಶ; ಸೆ.15ರಿಂದ ಉಚಿತ ಮೆಗಾ ಕೃತಕ ಅಂಗ ಜೋಡಣೆ ಶಿಬಿರ

ದಾವಣಗೆರೆ: ರೋಟರಿ ಕ್ಲಬ್ ಆಫ್ ಬೆಂಗಳೂರು ಜಂಕ್ಷನ್, ಶ್ರೀ ಭಗವಾನ ಮಹಾವೀರ್ ವಿಕಲಾಂಗ ಸಹಾಯತ ಸಮಿತಿ-ಜೈಪುರ್ ಹಾಗೂ ಶ್ರೀ ಶೃಂಗೇರಿ ಪೀಠ ಚಾರಿಟೇಬಲ್ ಟ್ರಸ್ಟ್ ರವರು 2ನೇ ವರ್ಷದ ಉಚಿತ ಮೆಗಾ ಕೃತಕ ಅಂಗ ಜೋಡಣೆ ಶಿಬಿರವನ್ನು ಸೆಪ್ಟೆಂಬರ್ 15 ರಿಂದ 18 ರವರೆಗೆ ಆಯೋಜಿಸಿದೆ.

ಶ್ರೀ ಚಂದ್ರಶೇಖರ್ ಭಾರತಿ ಕಲ್ಯಾಣ ಮಂಟಪ 29/1, ಪಂಪಾ ಮಹಾಕವಿ ರಸ್ತೆ, ಶಂಕರಪುರಂ, ಬೆಂಗಳೂರಲ್ಲಿ ಆಯೋಜಿಸಲಾಗಿದೆ. ಜಿಲ್ಲೆಯ ವಿಕಲಚೇತನರು ಶಿಬಿರದಲ್ಲಿ ನೋಂದಣಿ ಮಾಡಿಸಿ ಸದುಪಯೋಗ ಪಡೆದುಕೊಳ್ಳಬಹುದಾಗಿದೆ. ವಿಕಲಚೇತನರು ಹೆಚ್ಚಿನ ಮಾಹಿತಿಗಾಗಿ ಲಕ್ಷ್ಮೀ – 6361077503, ಪವಿತ್ರ – 9538454596, ಭೂಮಿಕಾ – 9900647879, ನಿತು ಸರಾಫ್ – ಪ್ರೆಸಿಡೆಂಟ್ – 9880007877, ಮೀರಾದೇಶ್ ಪಾಂಡೆ – ಸೆಕ್ರೆಟರಿ – 9448385616, ಸಂಜಯ್ ಗರ್ಗ್ ಸಿ.ಎಸ್ – ಡೈರೆಕ್ಟರ್ – 9900955009, ಶಂಕರ್ ಲಾಲ್ ಅಗರ್‍ವಾಲ್ – ಚೇರಮನ್ – 9342069904 ಕ್ಕೆ ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣಾಧಿಕಾರಿ ಡಾ.ಕೆ.ಕೆ.ಪ್ರಕಾಶ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ದಾವಣಗೆರೆ

ದಾವಣಗೆರೆ

Advertisement
Advertisement Enter ad code here

Title

To Top