Connect with us

Dvgsuddi Kannada | online news portal | Kannada news online

ದಾವಣಗೆರೆ: ಕುಂದವಾಡ ಕೆರೆ ಬಳಿ ನಿರ್ವಹಣೆ ಇಲ್ಲದೆ ತುಕ್ಕು ಹಿಡಿದ ಶುದ್ಧ‌ ಕುಡಿಯುವ ನೀರಿನ ಘಟಕ

ದಾವಣಗೆರೆ

ದಾವಣಗೆರೆ: ಕುಂದವಾಡ ಕೆರೆ ಬಳಿ ನಿರ್ವಹಣೆ ಇಲ್ಲದೆ ತುಕ್ಕು ಹಿಡಿದ ಶುದ್ಧ‌ ಕುಡಿಯುವ ನೀರಿನ ಘಟಕ

ದಾವಣಗೆರೆ; ಕುಂದವಾಡ ಕೆರೆಯ ಪ್ರವೇಶ ದ್ವಾರದ ಬಳಿ ಸ್ಥಾಪಿಸಿರುವ ಶುದ್ಧ ಕುಡಿಯುವ ನೀರಿನ ಘಟಕ ನಿರ್ವಹಣೆ ಇಲ್ಲದೆ ತುಕ್ಕು ಹಿಡಿಯುತ್ತಿದೆ.

ಶುದ್ಧ ಕುಡಿಯುವ ನೀರಿನ ಘಟಕವಿಲ್ಲದ ಬಾಲಾಜಿ ನಗರ ಅಥವಾ ಬಸವೇಶ್ವರ ನಗರ ಅಥವಾ ರಿಂಗ್‌ ರಸ್ತೆ ಬಳಿ ಸ್ಥಾಪಿಸಿದ್ದರೆ ಸುಥತಮುತ್ತಲಿನ ನಿವಾಸಿಗಳಿಗೆ ಅನುಕೂಲವಾಗುತ್ತಿತ್ತು. ಲಕ್ಷಾಂತರ ರೂಪಾಯಿ ಖರ್ಚು ಮಾಡಿ, ಕುಂದವಾಡ ಕೆರೆ ಪ್ರವೇಶ ದ್ವಾರದ ಬಳಿ ಸ್ಥಾಪಿಸಿರುವ ನೀರಿನ ಘಟಕ ಸೂಕ್ತವಾಗಿ ನಿರ್ವಹಣೆ ಇಲ್ಲದೇ ಹಾಳಾಗುತ್ತಿದೆ. ಹೀಗಾಗಿ ಸಬಂಧಪಟ್ಟ ಅಧಿಕಾರಿಗಳು ಕೂಡಲೇ ಸ್ಥಳ ಪರೀಶಿಲನೆ ಮಾಡಿ, ಸ್ಥಳಾಂತರ ಮಾಡಿ ಜನರಿಗೆ ಉಪಯೋಗವಾಗುವಂತೆ ಕ್ರಮ ವಹಿಸಬೇಕೆಂದು ಸಾಮಾಜಿಕ ಕಾರ್ಯಕರ್ತ ಎಂ ಜಿ ಶ್ರೀಕಾಂತ್‌ ಆಗ್ರಹಿಸಿದ್ದಾರೆ.

Dvgsuddi.com is a live Kannada news portal. Kannada news online. political, Informative, Education, job, local (davangere), crime, agriculture, Sports News in Kannada. ಡಿವಿಜಿಸುದ್ದಿ. ಕಾಂ ‌ಆನ್ ಲೈನ್ ನ್ಯೂಸ್ ಪೋರ್ಟಲ್‌ ಆಗಿದ್ದು, ಸ್ಥಳೀಯ (ದಾವಣಗೆರೆ) ಸುದ್ದಿ ಜೊತೆ ಇನ್ಫೋರ್ಮೆಟಿವ್ ಸುದ್ದಿ‌ ಕೊಡುವುದು ಮೊದಲ ಆದ್ಯತೆ. ಸ್ಥಳೀಯ ಸುದ್ದಿ, ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಜೊತೆ ಕೃಷಿ, ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ದಾವಣಗೆರೆ

To Top