Connect with us

Dvgsuddi Kannada | online news portal | Kannada news online

ಉಚ್ಚಂಗಿದುರ್ಗ: ಲೋಕ ಕಲ್ಯಾಣಕ್ಕಾಗಿ ನಾಳೆ ಕುಂಕುಮಾರ್ಚನೆ ವಿಶೇಷ ಪೂಜೆ

IMG 20220929 143513

ಹರಪನಹಳ್ಳಿ

ಉಚ್ಚಂಗಿದುರ್ಗ: ಲೋಕ ಕಲ್ಯಾಣಕ್ಕಾಗಿ ನಾಳೆ ಕುಂಕುಮಾರ್ಚನೆ ವಿಶೇಷ ಪೂಜೆ

ದಾವಣಗೆರೆ: ವಿಜಯನಗರ ಜಿಲ್ಲೆಯ ಹರಪನಹಳ್ಳಿ ತಾಲ್ಲೂಕಿನ ಉಚ್ಚoಗಿದುರ್ಗದ ಶ್ರೀ ಉಚ್ಚoಗೆಮ್ಮನ ದೇವಸ್ಥಾನದಲ್ಲಿ ಸರ್ಕಾರದ ಆದೇಶದಂತೆ ನಾಳೆ (ಸೆ.30) ಶುಕ್ರವಾರ ಲೋಕ ಕಲ್ಯಾಣಕ್ಕಾಗಿ ವಿಶೇಷ ಕುಂಕುಮಾರ್ಚನೆ ಪೂಜೆ ಆಯೋಜಿಸಲಾಗಿದೆ.

ಧಾರ್ಮಿಕ ದತ್ತಿ ಇಲಾಖೆ ವ್ಯಾಪ್ತಿಯಲ್ಲಿ ಬರುವ ದೇವಸ್ಥಾನಗಳಲ್ಲಿ ಮಹಿಳೆಯರಿಗೆ ದೇವಸ್ಥಾನಕ್ಕೆ ಆಹ್ವಾನ ಮಾಡಿ ಲೋಕ ಕಲ್ಯಾಣಕ್ಕಾಗಿ ಸಾಮೂಹಿಕ ಕುಂಕುಮಾರ್ಚನೆಯನ್ನು ಮಾಡಲಾಗುತ್ತದೆ.‌ ಈ ಕಾರ್ಯಕ್ರಮಕ್ಕೆ ಹೆಚ್ಚಿನ ಮಹಿಳೆಯರು ಭಾಗವಹಿಸಬೇಕು ಎಂದು ದೇವಸ್ಥಾನದ ಕಾರ್ಯನಿರ್ವಾಹಕ ಅಧಿಕಾರಿ ಮಲ್ಲಪ್ಪ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ಹರಪನಹಳ್ಳಿ

To Top