ದಾವಣಗೆರೆ: ಲಯನ್ಸ್ ಕ್ಲಬ್ ಹಾಗೂ ಲಯನ್ಸ್ ಕ್ವೆಸ್ಟ್ ವಾಕ್ ಮತ್ತು ಶ್ರವಣ ಕೇಂದ್ರಗಳ ಆಶ್ರಯದಲ್ಲಿ ದಿನಾಂಕ ನಾಳೆ (ಸೆ.26) ಬೆಳಿಗ್ಗೆ10 ರಿಂದ ಸಂಜೆ 5 ಗಂಟೆಯ ವರೆಗೆ ಹರಿಹರ ತಾಲ್ಲೂಕಿನ ನಗರಸಗೊಂಡನಹಳ್ಳಿ ಗ್ರಾಮದ ಸರ್ಕಾರಿ ಪ್ರಾಥಮಿಕ ಶಾಲೆಯ ಆವರಣದಲ್ಲಿ ಉಚಿತ ಶ್ರವಣ ದೋಷ ತಪಾಸಣೆ ಶಿಬಿರವನ್ನು ಹಮ್ಮಿಕೊಳ್ಳಲಾಗಿದೆ. ಹರಿಹರ ತಾಲ್ಲೂಕಿನ ನರಸಗೊಂಡನಹಳ್ಳಿ ಗ್ರಾಮದ ಸುತ್ತಮುತ್ತಲಿನ ಸಾರ್ವಜನಿಕರು ಈ ಶಿಬಿರದ ಸದುಪಯೋಗ ಪಡೆದುಕೊಳ್ಳಬೇಕೆಂದು ಕೋರಲಾಗಿದೆ.ಹೆಚ್ಚಿನ ಮಾಹಿತಿಗೆ ಸಂಪರ್ಕಿಸಿ: ಡಾ. ಸುಬ್ಬರಾಜು ಟಿ.ವಿ., ಶ್ರವಣ ದೋಷ ತಜ್ಞರು ಮೊಬೈಲ್ : 9743780492 ಸಂಪರ್ಕಿಸಿ .



