Connect with us

Dvgsuddi Kannada | online news portal | Kannada news online

ದಾವಣಗೆರೆ:  ಸಂಭ್ರಮದ ನವರಾತ್ರಿ ಉತ್ಸವ ಆಚರಣೆಗೆ ಶ್ರೀದುರ್ಗಾಂಬಿಕಾ ದೇವಸ್ಥಾನ ಟ್ರಸ್ಟ್ ನಿರ್ಧಾರ

ದಾವಣಗೆರೆ

ದಾವಣಗೆರೆ:  ಸಂಭ್ರಮದ ನವರಾತ್ರಿ ಉತ್ಸವ ಆಚರಣೆಗೆ ಶ್ರೀದುರ್ಗಾಂಬಿಕಾ ದೇವಸ್ಥಾನ ಟ್ರಸ್ಟ್ ನಿರ್ಧಾರ

ದಾವಣಗೆರೆ: ಪ್ರತಿ ವರ್ಷದಂತೆ ಈ ಬಾರಿಯೂ ನಗರ ದೇವತೆ ಶ್ರೀ ದುರ್ಗಾಂಬಿಕಾ ದೇವಿ  ದೇವಸ್ಥಾನ ಟ್ರಸ್ಟ್ ನಿಂದ ಸಂಭ್ರಮದ  ನವರಾತ್ರಿ ಉತ್ಸವ ಆಚರಿಸಲು ನಿರ್ಧರ ಕೈಗೊಳ್ಳಲಾಯಿತು.

ಈ ಬಗ್ಗೆ ಭಾನುವಾರ ದೇವಸ್ಥಾನದಲ್ಲಿ ನಡೆದ ಸರ್ವ ಸದಸ್ಯರ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಯಿತು. ಸಭೆ ಬಳಿಕ ಟ್ರಸ್ ಗೌರವ ಅಧ್ಯಕ್ಷರಾದ ಶಾಮನೂರು ಶಿವಶಂಕರಪ್ಪ ಮಾತನಾಡಿ, ಕೋವಿಡ್ ಮಾರ್ಗಸೂಚಿ ಅನ್ವಯ ಉತ್ಸವ ನಡೆಯಲಿದೆ ಎಂದು ತಿಳಿಸಿದರು.

ಈ ಸಂದರಭದಲ್ಲಿ ಟ್ರಸ್ಟ್ ಯಜಮಾನ ಮೋತಿ ವೀರಣ್ಣ, ಜೋಗಪ್ಪರ ಕೊಟ್ರಬಸಪ್ಪ, ಹನುಮಂತರಾವ್ ಸಾವಂತ್ , ಗೌಡ್ರು ಚನ್ನಬಸಪ್ಪ, ಎಚ್.ಬಿ. ಗೋಣೆಪ್ಪ , ಸಾಳಂಕಿ ಉಮೇಶ್, ಬಿ.ಕೆ. ರಾಮಕೃಷ್ಣ, ಯಶವಂತರಾವ್ ಜಾಧವ್, ರಾಜನಹಳ್ಳಿ ಶಿವಕುಮಾರ್ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

 

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ದಾವಣಗೆರೆ

To Top