Connect with us

Dvgsuddi Kannada | online news portal | Kannada news online

ಉಚ್ಚಂಗಿದುರ್ಗ: ಜಾನುವಾರುಗಳಿಗೆ ಚರ್ಮಗಂಟು ರೋಗದಿಂದ ಮುಕ್ತಿಗೊಳಿಸಲು ಅಜ್ಜಿ ಹಬ್ಬ ಆಚರಣೆ

FB IMG 1666405435095

ದಾವಣಗೆರೆ

ಉಚ್ಚಂಗಿದುರ್ಗ: ಜಾನುವಾರುಗಳಿಗೆ ಚರ್ಮಗಂಟು ರೋಗದಿಂದ ಮುಕ್ತಿಗೊಳಿಸಲು ಅಜ್ಜಿ ಹಬ್ಬ ಆಚರಣೆ

ವಿಜಯನಗರ: ಜಿಲ್ಲೆಯ ಹರಪನಹಳ್ಳಿ ತಾಲ್ಲೂಕಿನ ಉಚ್ಚoಗಿದುರ್ಗ ಗ್ರಾಮದಲ್ಲಿ ರೈತರ ಬೆನ್ನೆಲುಬಾಗಿರುವ ದನಕರುಗಳಿಗೆ ಬಂದಿರುವ ಚರ್ಮ ಗಂಟು ರೋಗದಿಂದ ಮುಕ್ತಿಗೊಳಿಸಲು ಗ್ರಾಮದ ಪ್ರತಿಯೊಬ್ಬರೂ ತಮ್ಮ ಮನೆಯಲ್ಲಿ ಅಜ್ಜಿ ಅಮ್ಮ ಹಬ್ಬ ಆಚರಿಸಲಾಯಿತು.

ಮನೆಯಲ್ಲಿ ಪೂಜೆ ಮಾಡಿ ಹೋಳಿಗೆ ಎಡೆ, ಬೇವಿನ ಸೊಪ್ಪು, ತೆಂಗಿನಕಾಯಿ, ಬಾಳೆಹಣ್ಣು ಇಟ್ಟು ಪೂಜೆ ಸಲ್ಲಿಸಲಾಯಿತು. ದನಕರುಗಳಿಗೆ ಕಾಡುತ್ತಿರುವ ಚರ್ಮ ಗಂಟು ಕಾಯಿಲೆಯಿಂದ ರಕ್ಷಿಸು ಎಂದು ಬೇಡಿಕೊಂಡು ಪಾದಗಟ್ಟೆಯಿಂದ ಗ್ರಾಮದ ಹೊರಗೆ ಕಳುಹಿಸಿ ಗ್ರಾಮಸ್ಥರು ಅಜ್ಜಿ ಹಬ್ಬವನ್ನು ಆಚರಿಸಿದರು.

 

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ದಾವಣಗೆರೆ

To Top