ದಾವಣಗೆರೆ: ಡಾ.ಬಿ.ಆರ್ ಅಂಬೇಡ್ಕರ್ ಅಭಿವೃದ್ದಿ ನಿಗಮದಿಂದ ಐ.ಎಸ್.ಬಿ ಯೋಜನೆ ಹಾಗೂ ಎಂ.ಸಿ.ಎಫ್ ಪ್ರೇರಣಾ ಯೋಜನೆಗಳಡಿ ಸ್ವ-ಸಹಾಯ ಸಂಘಗಳಿಗೆ ಪ್ರಸಕ್ತ ಸಾಲಿನ ಅರ್ಹ ಫಲಾಪೇಕ್ಷಿಗಳಿಂದ ಪ್ರೋತ್ಸಾಹ ನೀಡಲು ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿಗಳನ್ನು www.suvidha.karnataka.gov.in ರ ಮೂಲಕ ಅಗತ್ಯ ದಾಖಲಾತಿಗಳೊಂದಿಗೆ ನ.30 ರೊಳಗಾಗಿ ಅಪ್ ಲೋಡ್ ಮಾಡಲು ಹಾಗೂ ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ವ್ಯವಸ್ಥಾಪಕರು, ಡಾ.ಬಿ.ಆರ್ ಅಂಬೇಡ್ಕರ್ ಅಭಿವೃದ್ದಿ ನಿಗಮ, #337/16-16, ಗಣೇಶ ಲೇ ಔಟ್ 1ನೇಕ್ರಾಸ್ ಪಿ.ಬಿ.ರೋಡ್ , ಸಂಪರ್ಕಿಸಬಹುದೆಂದು ಜಿಲ್ಲಾ ವ್ಯವಸ್ಥಾಪಕರು ತಿಳಿಸಿದ್ದಾರೆ.



