ದಾವಣಗೆರೆ:  ಜ.16 ರಂದು ಅಂತರ ಜಿಲ್ಲಾ ಕಬ್ಬಡ್ಡಿ ಪಂದ್ಯಾವಳಿ; ಪ್ರಥಮ ಬಹುಮಾನ 15 ಸಾವಿರ

Dvgsuddi
By
Dvgsuddi
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ....
1 Min Read

ದಾವಣಗೆರೆ:  ಜಿಲ್ಲಾ ಅಮೆಚೂರ್ ಕಬ್ಬಡ್ಡಿ ಸಂಸ್ಥೆ(ರಿ)  ಶ್ರೀ ಮೈಲಾರಲಿಂಗೇಶ್ವರ ಕ್ರೀಡಾ ಸಮಿತಿ (ರಿ), ನ್ಯೂ ಇಂಡಿಯಾ ಪ್ರೆಂಡ್ಸ್ ಗ್ರೂಪ್ ವತಿಯಿಂದ ಪ್ರಥಮ ಬಾರಿಗೆ ಪುರುಷರ ಅಂತರ ಜಿಲ್ಲಾ ಮಟ್ಟದ ಹೊನಲು ಬೆಳಕಿನ ಕಬ್ಬಡ್ಡಿ ಪಂದ್ಯಾವಳಿಯನ್ನು ಜ. 16 ಮತ್ತು 17 ರಂದು ಬೆಳಗ್ಗೆ 9 ಗಂಟೆಗೆ ಹೆಚ್.ಕೆ.ಆರ್ ನಗರದಲ್ಲಿ ಆಯೋಜಿಸಲಾಗಿದೆ. ತಂಡಗಳು ಸರಿಯಾದ ಸಮಯಕ್ಕೆ ಬಂದು ನೊಂದಾಯಿಸಿ ಕೊಳ್ಳಲು ಕಡ್ಡಾಯವಾಗಿರುತ್ತದೆ. ಪ್ರಥಮ ಬಹುಮಾನ:15000, ದ್ವಿತೀಯ ಬಹುಮಾನ 10000, ತೃತೀಯ ಬಹುಮಾನ:5000 ಹಾಗೂ ಚತುರ್ಥ ಬಹುಮಾನ:5000 ಮತ್ತು ಉತ್ತಮ ದಾಳಿಗಾರ, ಉತ್ತಮಹಿಡಿತಗಾರ, ಸರ್ವೊತ್ತಮ ಆಟಗಾರರಿಗೆ ಆಕರ್ಷಕ ಟ್ರೋಫಿ ಇರುತ್ತದೆ ಎಂದು ಸಂಘಟಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಹೆಚ್ಚಿನ ಮಾಹಿತಿಗಾಗಿ ರುದ್ರೇಶ್: 9632825045 ಹಾಗೂ ಮಂಜುನಾಥ:7892662171 ಇವರನ್ನು ಸಂಪರ್ಕಿಸಬಹುದು.

 

Share This Article
Follow:
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Leave a Comment

Leave a Reply

Your email address will not be published. Required fields are marked *