Connect with us

Dvgsuddi Kannada | online news portal | Kannada news online

ದಾವಣಗೆರೆ: 21 ಗ್ರಾಮ ಪಂಚಾಯಿತಿಗಳಲ್ಲಿ ಬಾಕಿ ಉಳಿಸಿಕೊಂಡ ವಿದ್ಯುತ್ ಬಿಲ್ ಪಾವತಿಸದಿದ್ರೆ ಸಂಪರ್ಕ ಕಡಿತ

bescom 22

ದಾವಣಗೆರೆ

ದಾವಣಗೆರೆ: 21 ಗ್ರಾಮ ಪಂಚಾಯಿತಿಗಳಲ್ಲಿ ಬಾಕಿ ಉಳಿಸಿಕೊಂಡ ವಿದ್ಯುತ್ ಬಿಲ್ ಪಾವತಿಸದಿದ್ರೆ ಸಂಪರ್ಕ ಕಡಿತ

ದಾವಣಗೆರೆ: ಗ್ರಾಮೀಣಾಭಿವೃದ್ದಿ ಮತ್ತು ಪಂಚಾಯತ್‍ರಾಜ್ ಇಲಾಖೆಗೆ ಸಂಬಂಧಿಸಿದಂತೆ ಅಕ್ಟೋಬರ್-2022ರ ಅಂತ್ಯಕ್ಕೆ ಬೆಸ್ಕಾಂ ದಾವಣಗೆರೆ ವಿಭಾಗದ ಗ್ರಾಮೀಣ ಉಪ ವಿಭಾಗ ವ್ಯಾಪ್ತಿಯಲ್ಲಿನ 21ಗ್ರಾಮ ಪಂಚಾಯತಿಗಳಲ್ಲಿ ಕುಡಿಯುವನೀರು ಮತ್ತು ಬೀದಿ ದೀಪ ಸ್ಥಾವರಗಳ ವಿದ್ಯುತ್ ಬಾಕಿ ಮೊತ್ತವನ್ನು ಏಳು ದಿನಗಳ ಒಳಗಾಗಿ ಪಾವತಿಸುವಂತೆ ಬೆಸ್ಕಾಂ ಸೂಚಿಸಿದೆ.

ವಿದ್ಯುತ್ ಶುಲ್ಕ ಬಾಕಿ ಮೊತ್ತ 7 ದಿನಗಳ ಒಳಗಾಗಿ ಪಾವತಿಸದೇ ಇದ್ದಲ್ಲಿ ಅನಿವಾರ್ಯವಾಗಿ ಪಿಡಿಓ ಗ್ರಾಮಪಂಚಾಯಿತಿ ವ್ಯಾಪ್ತಿಗೆ ಬರುವಬೀದಿ ದೀಪ ವಿದ್ಯುತ್ ಸ್ಥಾವರಗಳ ವಿದ್ಯುತ್ ಸಂಪರ್ಕವನ್ನು ಕಡಿತಗೊಳಿಸಲಾಗುವುದು. ಈ ನಿಟ್ಟಿನಲ್ಲಿ ಸಾರ್ವಜನಿಕರಿಗೆ ಅಗುವ ತೊಂದರೆಗೆ ಬೆಸ್ಕಾಂ ಗ್ರಾಮೀಣ ಉಪ ವಿಭಾಗ ದಾವಣಗೆರೆ ಜವಾಬ್ದಾರರಾಗುವುದಿಲ್ಲ ಎಂದು ಗ್ರಾಮೀಣ ಉಪವಿಭಾಗದ ಸಹಾಯಕಕಾರ್ಯ ನಿರ್ವಾಹಕಇಂಜಿನಿಯರ್(ವಿ) ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ದಾವಣಗೆರೆ

ದಾವಣಗೆರೆ

Advertisement
Advertisement Enter ad code here

Title

To Top