ದಾವಣಗೆರೆ: ಅವರಗೆರೆಯ ಭಗವಾನ್ ಮಹಾವೀರ ಗೋಶಾಲೆಗೆ ಮೇವು ದಾನಕ್ಕೆ ಮನವಿ

Dvgsuddi
By
Dvgsuddi
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ....
0 Min Read

ದಾವಣಗೆರೆ: ಅವರಗೆರೆ ಬಳಿಯ ಶ್ರೀ ಭಗವಾನ್ ಮಹಾವೀರ ಗೋಶಾಲೆಯಲ್ಲಿ 600ಕ್ಕೂ ಹೆಚ್ಚು ಹಸು ಮತ್ತು ಕರುಗಳನ್ನು ಸಾಕಲಾಗುತ್ತಿದ್ದು, ರೈತ ಬಾಂಧವರು ತಮ್ಮ ಕೈಲಾದಷ್ಟು ಮೇವು (ಹುಲ್ಲು) ದಾನ ಮಾಡುವುದರ ಮೂಲಕ ಸಾರ್ಥಕ ಸೇವೆ ಸಲ್ಲಿಸುವಂತೆ ವಿನಂತಿಸಲಾಗಿದೆ.

ಪ್ರಾಣಿ ದಯಾ ಜ್ಞಾನ ಪ್ರಸಾರಕ ಸಂಘದಿಂದ ನಡೆಯುತ್ತಿರುವ ಈ ಗೋಶಾಲೆಗೆ ಈಗಾಗಲೇ ಅನೇಕ ಜನರು, ರೈತರು ಮೇವನ್ನು ದಾನ ಮಾಡುತ್ತಿದ್ದಾರೆ. ದಾನಿಗಳು ಗೋಶಾಲೆಗೆ ಹುಲ್ಲನ್ನು ನೀಡುವುದರೊಂದಿಗೆ ಹಸು ಮತ್ತು ಕರುಗಳ ರಕ್ಷಣೆಗೆ ಸಹಕರಿಸುವಂತೆ ಗೋಶಾಲೆಯ ಜಿತೇಂದ್ರ ಜೈನ್ (94485 16033) ಮತ್ತು ದಿನೇಶ್‌ ಜೈನ್ (99803 39333) ಕೋರಿದ್ದಾರೆ.

Share This Article
Follow:
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Leave a Comment

Leave a Reply

Your email address will not be published. Required fields are marked *