Connect with us

Dvgsuddi Kannada | online news portal | Kannada news online

ದಾವಣಗೆರೆ: ಭೂ ಒಡೆತನ ಯೋಜನೆಯಡಿ ಹಂಚಿಕೆ ಮಾಡಲು ಖರೀದಿಸಿದ ಜಮೀನಿಗೆ ಆಕ್ಷೇಪಣೆ ಸಲ್ಲಿಸಲು ಅವಕಾಶ

govt

ಪ್ರಮುಖ ಸುದ್ದಿ

ದಾವಣಗೆರೆ: ಭೂ ಒಡೆತನ ಯೋಜನೆಯಡಿ ಹಂಚಿಕೆ ಮಾಡಲು ಖರೀದಿಸಿದ ಜಮೀನಿಗೆ ಆಕ್ಷೇಪಣೆ ಸಲ್ಲಿಸಲು ಅವಕಾಶ

ದಾವಣಗೆರೆ: ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ದಿ ನಿಗಮದ ವತಿಯಿಂದ ಭೂ ಒಡೆತನ ಯೋಜನೆಯಡಿ ಆಕ್ಷೇಪಣೆ ಸಲ್ಲಿಸಲು ತಿಳಿಸಲಾಗಿದೆ. ದಾವಣಗೆರೆ ತಾಲ್ಲೂಕು ಗುಡಾಳು ಸರ್ವೆ ನಂ 217/2 ರಲ್ಲಿ 2 ಎಕರೆ ಜಮೀನು, ಗುಮ್ಮನೂರು ಗ್ರಾಮದ ಸರ್ವೇ ನಂ 92/1 ರಲ್ಲಿ 6 ಎಕರೆ ಜಮೀನು, ಚನ್ನಗಿರಿ ತಾಲ್ಲೂಕಿನ ಹೊದಿಗೆರೆ ಗ್ರಾಮದ ಸರ್ವೆ ನಂ 30/1ರಲ್ಲಿ 3 ಎಕರೆ ಜಮೀನು, ಜಗಳೂರು ತಾಲ್ಲೂಕಿನ ಬಿಸ್ತುವಳ್ಳಿ ಗ್ರಾಮದ ಸರ್ವೆ ನಂ 17/1 ರಲ್ಲಿ 2 ಎಕರೆ ಜಮೀನು, ಭರಮಸಮುದ್ರ ಗ್ರಾಮದ ಸರ್ವೆ ನಂ 38/2 ರಲ್ಲಿ 5.36 ಎಕರೆ ಜಮೀನುಗಳನ್ನು ಖರೀದಿಸಲು ಪ್ರಸ್ತಾವನೆ ಸ್ವೀಕರಿಸಲಾಗಿದೆ.

ಜಮೀನಿಗೆ ಸಂಬಂಧಿಸಿದ ಏನಾದರೂ ಆಕ್ಷೇಪಣೆಗಳಿದ್ದಲ್ಲಿ ಪ್ರಕಟವಾದ 7 ದಿನಗಳ ಒಳಗಾಗಿ ಜಿಲ್ಲಾ ವ್ಯವಸ್ಥಾಪಕರು, ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ದಿ ನಿಗಮ, ಕುರುಬರ ಹಾಸ್ಟೆಲ್, ಹದಡಿ ರಸ್ತೆ ದಾವಣಗೆರೆ ಇವರಿಗೆ ಆಕ್ಷೇಪಣೆ ಸಲ್ಲಿಸಲು ಸೂಚಿಸಿದೆ. ಹಾಗೂ ಹೆಚ್ಚಿನ ಮಾಹಿತಿಗಾಗಿ ದೂ.ಸಂ: 08192-233309 ನ್ನು ಸಂಪರ್ಕಿಸಬಹುದೆಂದು ಜಿಲ್ಲಾ ವ್ಯವಸ್ಥಾಪಕರು ಪ್ರಕಟಣೆ ತಿಳಿಸಿದ್ದಾರೆ.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

ದಾವಣಗೆರೆ

Advertisement
Advertisement Enter ad code here

Title

To Top