ದಾವಣಗೆರೆ: ವಿಶ್ವಕರ್ಮ, ಉಪ್ಪಾರ, ಅಂಬಿಗರ ಚೌಡಯ್ಯ, ಅಲೆಮಾರಿ, ಮಡಿವಾಳ, ಸವಿತಾ ಹಾಗೂ ಮರಾಠ ಅಭಿವೃದ್ಧಿ ನಿಗಮಗಳಿಗೆ ಸೇರಿದ ಹಿಂದುಳಿದ ವರ್ಗಗಳ ಸಮುದಾಯದವರು ವಿವಿಧ ಯೋಜನೆಯಡಿ 2022-23ನೇ ಸಾಲಿಗೆ ಸಾಲ/ಸೌಲಭ್ಯಕ್ಕೆ ಅರ್ಜಿ ಸಲ್ಲಿಸಿದ ಫಲಾನುಭವಿಗಳ ಆಯ್ಕೆ ಡಿಸೆಂಬರ್ 14 ರಂದು ಮಧ್ಯಾಹ್ನ 3 ಗಂಟೆಗೆ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಜರುಗಲಿದೆ.
ದಾವಣಗೆರೆ: ಡಿ.14 ರಂದು ವಿವಿಧ ನಿಗಮಗಳ ಸೌಲಭ್ಯಕ್ಕೆ ಫಲಾನುಭವಿಗಳ ಆಯ್ಕೆ
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ...
Editor: munikondajji, MA journalism, contact number:7483892205, e-mail: dvgsuddi@gmail.com
Leave a Comment



