ದಾವಣಗೆರೆ: ನಿರಂತರ ಕುಡಿಯುವ ನೀರು ಸರಬರಾಜು ಯೋಜನೆಯಡಿ ನೀರು ಪೂರೈಸಲಾಗುತ್ತಿದ್ದು, ಸೆ.01ರಿಂದ ಅನ್ವಯವಾಗುವಂತೆ ಬಳಕೆ ಮಾಡಿದ ನೀರಿಗೆ ಅನುಗುಣವಾಗಿ ನೀರಿನ ದರವನ್ನು ವಿಧಿಸಲಾಗುತ್ತದೆ. ಅದರಂತೆ ಸಲ್ಲಿಸುವ ನೀರಿನ ಕರದ ಬಿಲ್ಲನ್ನು ನಗರಸಭೆ ಆವರಣದಲ್ಲಿ ತೆರೆಯಲಾದ ಹಣ ಪಾವತಿ ಕೇಂದ್ರದಲ್ಲಿಯೇ ತುಂಬಿ ರಶೀದಿ ಪಡೆಯಬೇಕು. ಅಗತ್ಯಕ್ಕೆ ತಕ್ಕಂತೆ ನೀರನ್ನು ಬಳಸಿ ನಳದಲ್ಲಿ ನೀರು ಸೋರಿಕೆ ಕಂಡು ಬಂದಲ್ಲಿ ಗ್ರಾಹಕರ ಸೇವಾ ಕೇಂದ್ರದ ದೂ.ಸಂ: 6366962668 ನ್ನು ಸಂಪರ್ಕಿಸಬೇಕೆಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಹರಿಹರ: ನಿರಂತರ ಕುಡಿಯುವ ನೀರಿನ ದರವನ್ನು ನಗರಸಭೆ ಆವರಣದಲ್ಲಿ ತೆರೆಯಲಾದ ಕೇಂದ್ರದಲ್ಲಿಯೇ ಪಾವತಿಸಿ
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ...
Editor: munikondajji, MA journalism, contact number:7483892205, e-mail: dvgsuddi@gmail.com
Leave a Comment



