Connect with us

Dvgsuddi Kannada | online news portal | Kannada news online

ದಾವಣಗೆರೆ: ವೇದಿಕೆಗೆ ಕುರಿ ನುಗ್ಗಿಸಿ ಶಾಸಕ ರೇಣುಕಾಚಾರ್ಯ ವಿರುದ್ಧ ರೈತರು ಆಕ್ರೋಶ

ದಾವಣಗೆರೆ

ದಾವಣಗೆರೆ: ವೇದಿಕೆಗೆ ಕುರಿ ನುಗ್ಗಿಸಿ ಶಾಸಕ ರೇಣುಕಾಚಾರ್ಯ ವಿರುದ್ಧ ರೈತರು ಆಕ್ರೋಶ

ದಾವಣಗೆರೆ: ಸರ್ಕಾರಿ ಗೋಮಾಳ ಜಮೀನು ಬಿಜೆಪಿ ಕಾರ್ಯಕರ್ತರಿಗೆ ನೀಡಿದ್ದಾರೆಂದು ಆರೋಪಿಸಿ ಶಾಸಕ ಎಂ.ಪಿ.ರೇಣುಕಾಚಾರ್ಯ ವಿರುದ್ಧ ರೈತರು ಕಾರ್ಯಕ್ರಮ ನಡೆಯುತ್ತಿದ್ದ ವೇದಿಕೆಗೆ ಕುರಿ ನುಗ್ಗಿಸಿ ಪ್ರತಿಭಟನೆ ನಡೆಸಿದರು.

ಜಿಲ್ಲೆಯ ನ್ಯಾಮತಿ‌ ತಾಲೂಕಿನ ಬಸವನಹಳ್ಳಿಯಲ್ಲಿ ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆ ಕಾರ್ಯಕ್ರಮದಲ್ಲಿ ರೇಣುಕಾಚಾರ್ಯ ಮಾತನಾಡುತ್ತಿದ್ದ ವೇಳೆ ಸ್ಥಳೀಯರು ಕುರಿ ನುಗ್ಗಿಸಿ ಪ್ರತಿಭಟಿಸಿದರು. ನಮ್ಮ ಊರಲ್ಲಿನ ಧನ ಕರು, ಕುರಿ ಮೇಯಿಸಲು ಇದ್ದ ಗೋಮಾಳ ಜಮೀನನ್ನು ಬಿಜೆಪಿ ಕಾರ್ಯಕರ್ತರಿಗೆ ಕೃಷಿ ಮಾಡಲು ಅವಕಾಶ ಮಾಡಿಕೊಟ್ಟಿದ್ದಕ್ಕೆ ಆಕ್ರೋಶ ವ್ಯಕ್ತಪಡಿಸಿದರ. ಈ ವೇಳೆ ಪ್ರತಿಭಟನಕಾರರು ಹಾಗೂ ಶಾಸಕರ ನಡುವೆ ವಾಕ್ಸಮರ ನಡೆಯಿತು. ಪ್ರತಿಭಟನಕಾರರನ್ನು ಸಮಾಧಾನ ಮಾಡಲು ಶಾಸಕ ರೇಣುಕಾಚಾರ್ಯ ಐರಾಣದರು.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ದಾವಣಗೆರೆ

To Top