Connect with us

Dvgsuddi Kannada | online news portal | Kannada news online

ನಾಳೆ ನವದೆಹಲಿಯಲ್ಲಿ ನಡೆಯಲಿರುವ ಸ್ವಚ್ಛ ಭಾರತ್, ಅಮೃತ್ ಯೋಜನೆ ಕಾರ್ಯಕ್ರಮದಲ್ಲಿ ದಾವಣಗೆರೆ ಮೇಯರ್ ಭಾಗಿ  

mayor st veersh davangere

ದಾವಣಗೆರೆ

ನಾಳೆ ನವದೆಹಲಿಯಲ್ಲಿ ನಡೆಯಲಿರುವ ಸ್ವಚ್ಛ ಭಾರತ್, ಅಮೃತ್ ಯೋಜನೆ ಕಾರ್ಯಕ್ರಮದಲ್ಲಿ ದಾವಣಗೆರೆ ಮೇಯರ್ ಭಾಗಿ  

ದಾವಣಗೆರೆ: ನಾಳೆ (ಅ. 1)  ನವದೆಹಲಿಯ ಅಂಬೇಡ್ಕರ್ ಇಂಟರ್ ನ್ಯಾಷನಲ್ ಸೆಂಟರ್ ನಲ್ಲಿ ನಡೆಯುವ ಸ್ವಚ್ಛ ಭಾರತ್ 2.0 ಹಾಗೂ ಅಮೃತ್ ಯೋಜನೆ 2.0 ಕುರಿತ ವಿಶೇಷ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವಂತೆ ದಾವಣಗೆರೆ ಮಹಾನಗರ ಪಾಲಿಕೆಯ ಮೇಯರ್ ಎಸ್. ಟಿ. ವೀರೇಶ್  ಅವರಿಗೆ ಆಹ್ವಾನ  ಬಂದಿದೆ.

ಕಾರ್ಯಕ್ರಮವನ್ನು ಪ್ರಧಾನಿ ನರೇಂದ್ರ ಮೋದಿ ಉದ್ಘಾಟಿಸಲಿದ್ದು,  ಈ  ಕಾರ್ಯಕ್ರಮದಲ್ಲಿ ಮೆಯರ್  ಎಸ್ .ಟಿ. ವೀರೇಶ್ ಅವರು ಸಹ ಭಾಗಿಯಾಗಲಿದ್ದಾರೆ.  ಮೈಸೂರು ಮಹಾನಗರ ಪಾಲಿಕೆಯ, ಶಿವಮೊಗ್ಗ ಮಹಾನಗರ ಪಾಲಿಕೆ, ಹಾಗೂ ದಾವಣಗೆರೆ ಮಹಾನಗರ ಪಾಲಿಕೆಯ ಮೇಯರ್ ಗೆ ಆಹ್ವಾನಿಸಲಾಗಿದೆ. ಇದಲ್ಲದೆ  ನಗರಸಭೆ ಸೇರಿದಂತೆ ಬೇರೆ ಬೇರೆ ಸಂಘ ಸಂಸ್ಥೆಗಳಲ್ಲಿನ ಅಧ್ಯಕ್ಷರು, ಕಮೀಷನರ್ ಸೇರಿದಂತೆ ಒಟ್ಟು ರಾಜ್ಯದ 13 ಮಂದಿಗೆ ಪ್ರಧಾನಿ ಮೋದಿ ಅವರಿಂದ ಆಹ್ವಾನ ಬಂದಿದೆ.

 

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ದಾವಣಗೆರೆ

To Top