Connect with us

Dvgsuddi Kannada | online news portal | Kannada news online

ದಾವಣಗೆರೆ: ವಿಕಲಚೇತನರಿಗೆ ಕೃತಕ ಕೈ ಕಾಲು ಜೋಡಣೆ ಶಿಬಿರ ಇಂದು

IMG 20221218 180416

ದಾವಣಗೆರೆ

ದಾವಣಗೆರೆ: ವಿಕಲಚೇತನರಿಗೆ ಕೃತಕ ಕೈ ಕಾಲು ಜೋಡಣೆ ಶಿಬಿರ ಇಂದು

ದಾವಣಗೆರೆ: ವಿಕಲಚೇತನರಿಗಾಗಿ ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಸ್ಪೂರ್ತಿ (ಸಾಮಾಜಿಕ ಮತ್ತು ಶೈಕ್ಷಣಿಕ ಅಭಿವೃದ್ಧಿ ಸಂಸ್ಥೆ) ಮತ್ತು ಓಮೆಗಾ ರಿಹಾಬ್ಲಟೇಷನ್ ಪೌಂಡೇಷನ್ ಇವರ ಸಹಯೋಗದಲ್ಲಿ ಇಂದು (ಜನವರಿ 07) ರಂದು ಬೆಳಿಗ್ಗೆ 11.30ಕ್ಕೆ ನಗರದ ಸ್ಫೂರ್ತಿ ಸಂಸ್ಥೆ, ನಂ#297, ದೇವರಾಜು ಅರಸು ಬಡಾವಣೆ ‘ಎ’ ಬ್ಲಾಕ್, ಬಿ.ಎಸ್.ಎನ್.ಎಲ್ ಹತ್ತಿರ, ಹಳೇ ಆರ್.ಟಿ.ಓ ಕಛೇರಿ (ಬಿಲ್ಡಿಂಗ್) ಕೃತಕ ಕೈ-ಕಾಲು ಜೋಡಣೆ ಮತ್ತು ಸೂಕ್ತ ಸಾಧನ ಸಲಕರಣೆಗಳನ್ನು ವಿಕಲಚೇತನರಿಗೆ ವಿತರಣೆ ಶಿಬಿರ ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾ ವಿಕಲಚೇತನರ ಕಲ್ಯಾಣಾಧಿಕಾರಿ ಡಾ.ಕೆ.ಕೆ. ಪ್ರಕಾಶ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ದಾವಣಗೆರೆ

ದಾವಣಗೆರೆ

Advertisement
Advertisement Enter ad code here

Title

To Top