Connect with us

Dvgsuddi Kannada | online news portal | Kannada news online

ದಾವಣಗೆರೆ; ಜ.14, 15 ರಂದು ಪಂಚಮಸಾಲಿ ಪೀಠದಲ್ಲಿ ಹರ ಜಾತ್ರೆ

images 8 2023 01 03T075323.477

ದಾವಣಗೆರೆ

ದಾವಣಗೆರೆ; ಜ.14, 15 ರಂದು ಪಂಚಮಸಾಲಿ ಪೀಠದಲ್ಲಿ ಹರ ಜಾತ್ರೆ

ದಾವಣಗೆರೆ: ಜನವರಿ 14 ಮತ್ತು 15 ರಂದು ಹರಿಹರದ ವೀರಶೈವ ಪಂಚಮಸಾಲಿ ಪೀಠದಲ್ಲಿ ಹರ ಜಾತ್ರೆ ನಡೆಯಲಿದೆ ಶ್ರೀ ವಚನಾನಂದ ಸ್ವಾಮೀಜಿ ತಿಳಿಸಿದ್ದಾರೆ.

ಹರ ಜಾತ್ರೆಯ ಜತೆಗೆ ಮೀಸಲಾತಿ ಜಾಗೃತಿ ಸಮಾವೇಶ ನಡೆಯಲಿದೆ. ಇತ್ತೀಚೆಗೆ ನಿಧನ ಹೊಂದಿದ ಜ್ಞಾನ ದಾಸೋಹಿ ಶ್ರೀ‌ ಸಿದ್ದೇಶ್ವರ ಸ್ವಾಮಿಜೀಯವರಿಗೆ ನುಡಿ ನಮನ ಸಲ್ಲಿಸಲಾಗುವುದು. ಜತೆಗೆ ಮೀಸಲಾತಿ ಜಾಗೃತಿ ಸಮಾವೇಶ ಹಮ್ಮಿಕೊಳ್ಳಲಾಗುವುದು ಎಂದು ತಿಳಿಸಿದ್ದಾರೆ.

 

 

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ದಾವಣಗೆರೆ

To Top