More in ದಾವಣಗೆರೆ
-
ದಾವಣಗೆರೆ
ದಾವಣಗೆರೆ: ನಾಳೆ ಕಡ್ಲೆಬಾಳು ಗ್ರಾಮದಲ್ಲಿ ಜನತಾ ದರ್ಶನ ಕಾರ್ಯಕ್ರಮ; ಸಾರ್ವಜನಿಕರ ದೂರು ಸ್ವೀಕರಿಸಲಿರುವ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಎಸ್. ಮಲ್ಲಿಕಾರ್ಜುನ
ದಾವಣಗೆರೆ: ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ ಮೇರೆಗೆ ಜಿಲ್ಲಾ ಮಟ್ಟದಲ್ಲಿ ಪ್ರತಿ ತಿಂಗಳು ಜನತಾ ದರ್ಶನ ಕಾರ್ಯಕ್ರಮ ಹಮ್ಮಿಕೊಂಡು ಸಾರ್ವಜನಿಕ ಕುಂದು ಕೊರತೆಗಳ...
-
ದಾವಣಗೆರೆ
ದಾವಣಗೆರೆ: ಒಂಟಿ ಮಹಿಳೆ ಮೇಲೆ ಹಲ್ಲೆ ಮಾಡಿ ಸುಲಿಗೆ; ಆರೋಪಿ ಬಂಧನ- 2.17 ಲಕ್ಷ ನಗದು, ಮೊಬೈಲ್ ವಶ
ದಾವಣಗೆರೆ: ಇತ್ತೀಚೆಗೆ ಒಂಟಿ ಮಹಿಳೆಗೆ ಹಲ್ಲೆ ಮಾಡಿ ಸುಲಿಗೆ ಮಾಡಿದ್ದ ಆರೋಪಿಯನ್ನು ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಆರೋಪಿಯಿಂದ 2,17,500/-ರೂ ನಗದು ಹಣ...
-
ಪ್ರಮುಖ ಸುದ್ದಿ
ಭದ್ರಾ ಜಲಾಶಯ; ನಾಲೆಗೆ ನೀರು ಹರಿಸದಿದ್ರೆ ಸೋಮವಾರ ದಾವಣಗೆರೆ ಬಂದ್ ಗೆ ಕರೆ
ದಾವಣಗೆರೆ: ಭದ್ರಾ ಡ್ಯಾಂನಿಂದ ನಾಲೆಗೆ ನೀರು ಸ್ಥಗಿತಗೊಳಿಸಲಾಗಿದೆ. ಇದರಿಂದ ಭತ್ತ ಬೆಳೆಗಾರರು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದಾರೆ. ನೀರು ಸ್ಥಗಿತ ವಿರೋಧಿಸಿ ಕಳೆದ...
-
ದಾವಣಗೆರೆ
ಸೆ.26 ರಂದು ವಿಕಲಚೇತನರಿಗೆ ಬೃಹತ್ ಉದ್ಯೋಗ ಮೇಳ
ದಾವಣಗೆರೆ: ವಿಕಲಚೇತನರ ರಾಷ್ಟ್ರೀಯ ವೃತ್ತಿ ಸೇವಾ ಕೇಂದ್ರ, ಭಾರತ ಸರ್ಕಾರ, ಉದ್ಯೋಗ ಮಹಾ ನಿರ್ದೇಶನಾಲಯ, ಕಾರ್ಮಿಕ ಮತ್ತು ಉದ್ಯೋಗ ಸಚಿವಾಲಯ, ಪೀಣ್ಯ,...
-
ದಾವಣಗೆರೆ
ದಾವಣಗೆರೆ: ಭದ್ರಾ ನಾಲೆ ನೀರಿಗಾಗಿ ಟ್ರ್ಯಾಕ್ಟರ್ ರ್ಯಾಲಿಗೆ ಮುಂದಾಗಿದ್ದ ರೈತರನ್ನು ಬಂಧಿಸಿ ಬಿಡುಗಡೆ; ಸರ್ಕಾರದ ವಿರುದ್ಧ ರೈತರ ಆಕ್ರೋಶ
ದಾವಣಗೆರೆ: ಭದ್ರಾ ಡ್ಯಾಂನಿಂದ ನಾಲೆಗೆ ನೀರು ಸ್ಥಗಿತ ಖಂಡಿಸಿ ಭಾರತೀಯ ರೈತ ಒಕ್ಕೂಟ ನೇತೃತ್ವದಲ್ಲಿ ರೈತರು ಇಂದು ಬೃಹತ್ ಟ್ರ್ಯಾಕ್ಟರ್ ರ್ಯಾಲಿಗೆ...