ದಾವಣಗೆರೆ: ಅಂಬೇಡ್ಕರ್ ಸಮುದಾಯ ಭವನ ಮರು ನಿರ್ಮಾಣಕ್ಕೆ ಮನವಿ

Dvgsuddi
By
Dvgsuddi
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ....
0 Min Read

ದಾವಣಗೆರೆ: ಮಹಾನಗರ ಪಾಲಿಕೆ ವತಿಯಿಂದ ಹಮ್ಮಿಕೊಂಡಿದ್ದ ಮನೆಬಾಗಿಲಿಗೆ ಮಹಾನಗರ ಪಾಲಿಕೆ ಕಾರ್ಯಕ್ರಮದಲ್ಲಿ ಗಾಂಧಿನಗರದ ಬಿ ಆರ್ ಅಂಬೇಡ್ಕರ್ ಸಮುದಾಯ ಭವನ ಮರು ನಿರ್ಮಾಣ ಕಾರ್ಯ ಹಮ್ಮಿಕೊಳ್ಳುವಂತೆ ಜಿಲ್ಲಾ ಉಸ್ತುವಾರಿ ಸಚಿವ ಭೈರತಿ ಬಸವರಾಜ,  ಲೋಕಸಭಾ ಸದಸ್ಯ ಜಿ.ಎಂ. ಸಿದ್ದೇಶ್ವರ್, ಮೇಯರ್ ಅಜಯ್ ಕುಮಾರ್ ಅವರಿಗೆ ಮನವಿ ಸಲ್ಲಿಸಲಾಯಿತು. ಜಿಲ್ಲಾ ಕಾಂಗ್ರೆಸ್ ಪರಿಶಿಷ್ಟ ಜಾತಿ ಇಲಾಖೆಯ ವತಿಯಿಂದ ಹಾಗೂ ಕರ್ನಾಟಕ ಮಾದಿಗ ಮೀಸಲಾತಿ ಹೋರಾಟ ಸಮಿತಿ ಅಧ್ಯಕ್ಷ ಎಲ್.ಎಮ್.ಹನುಮಂತಪ್ಪ, ಬಿ.ಹೆಚ್.ವೀರಭದ್ರಪ್ಪ.  ಸಾಗರ್ ಎಲ್ ಎಚ್. ಬಿ ಎಂ ರಾಮಸ್ವಾಮಿ ಮನವಿ ಸಲ್ಲಿಸಿದರು.

25138680 1b20 4a07 8720 9fb330262526

 

Share This Article
Follow:
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Leave a Comment

Leave a Reply

Your email address will not be published. Required fields are marked *