Connect with us

Dvgsuddi Kannada | online news portal | Kannada news online

ದಾವಣಗೆರೆ: ಪಂಚಮಸಾಲಿ ಸಮಾಜದ 2 ಎ ಮೀಸಲಾತಿ ಪಾದಯಾತ್ರೆ ಪೂರ್ವಭಾವಿ ಸಭೆ

ದಾವಣಗೆರೆ

ದಾವಣಗೆರೆ: ಪಂಚಮಸಾಲಿ ಸಮಾಜದ 2 ಎ ಮೀಸಲಾತಿ ಪಾದಯಾತ್ರೆ ಪೂರ್ವಭಾವಿ ಸಭೆ

ದಾವಣಗೆರೆ:  ಲಿಂಗಾಯತ ಪಂಚಮಸಾಲಿ ಸಮಾಜಕ್ಕೆ  2ಎ ಮೀಸಲಾತಿ ನೀಡುವಂತೆ ಆಗ್ರಹಿಸಿ  ಕೂಡಲ ಸಂಗಮ ಜಗದ್ಗುರು ಶ್ರೀ ಜಯಮೃತ್ಯುಂಜಯ ಸ್ವಾಮೀಜಿ ಅವರು ಕೈಗೊಂಡಿರುವ ಪಾದಯಾತ್ರೆ ಜನವರಿ 29 ರಂದು ದಾವಣಗೆರೆ ಜಿಲ್ಲೆಗೆ ಆಗಮಿಸಲಿದ್ದು,  ಈ ಹಿನ್ನೆಲೆ ನಗರದ ಚೇತನ ಹೋಟೆಲ್ ಲ್ಲಿ ಸಮಾಜ ಮುಖಂಡರು ಪೂರ್ವಭಾವಿ ಸಭೆ ನಡೆಸಿದರು. ಸಮಾಜದ ಮುಖಂಡರಾದ ಮೇಯರ್ ಅಜಯ್ ಕುಮಾರ್ , ಹೆಚ್.  ಎಸ್.  ನಾಗರಾಜ್ ,  ಪಂಚಮಸಾಲಿ ಸಮಾಜ ಜಿಲ್ಲಾ ಯುವ ಘಟಕ ಅಧ್ಯಕ್ಷ ಶ್ರೀಧರ್ ಪಾಟೀಲ್ ಹಾಗೂ ಪ್ರಭು, ಗಂಗಾಧರ ಸೇರಿದಂತೆ ಸಮಾಜದ ಹಿರಿಯರೊಂದಿಗೆ ಚರ್ಚೆ ನಡೆಸಲಾಯಿತು. ದೊಡ್ಧಬಾತಿ ಗ್ರಾಮಕ್ಕೆ ಶ್ರೀಗಳನ್ನ ಅದ್ಧೂರಿ ಸ್ವಾಗತ ಮಾಡಲು ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಚರ್ಚೆ ಮಾಡಲಾಯಿತು.

Dvgsuddi.com is a live Kannada news portal. Kannada news online. political, information, crime, film, Sports News in Kannada ಡಿವಿಜಿಸುದ್ದಿ. ಕಾಂ ‌ಆನ್ ಲೈನ್ ನ್ಯೂಸ್ ಪೋರ್ಟಲ್‌ ಆಗಿದ್ದು, ಸ್ಥಳೀಯ (ದಾವಣಗೆರೆ) ಸುದ್ದಿ ಜೊತೆ ಇನ್ಫೋರ್ಮೆಟಿವ್ ಸುದ್ದಿ‌ ಕೊಡುವುದು ಮೊದಲ ಆದ್ಯತೆ. ಸ್ಥಳೀಯ ಸುದ್ದಿ, ರಾಜಕೀಯ, ಶಿಕ್ಷಣ, ಸಿನಿಮಾ, ಕ್ರೀಡೆ ಜೊತೆ ರೈತರಿಗೆ ಉಪಯುಕ್ತ ಮಾಹಿತಿ ನೀಡಲಾಗುವುದು. Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ದಾವಣಗೆರೆ

To Top