Connect with us

Dvgsuddi Kannada | online news portal | Kannada news online

ದರ್ಶನ್ ಗೆ ಮಧ್ಯಂತರ ಜಾಮೀನು; ಕಾನೂನು ವ್ಯವಸ್ಥೆ ಬಗ್ಗೆ ಏನೂ ಹೇಳಲು ಆಗುವುದಿಲ್ಲ; ಹರಿಹರದಲ್ಲಿ ರೇಣುಕಾಸ್ವಾಮಿ ತಂದೆ ಪ್ರತಿಕ್ರಿಯೆ

ಹರಿಹರ

ದರ್ಶನ್ ಗೆ ಮಧ್ಯಂತರ ಜಾಮೀನು; ಕಾನೂನು ವ್ಯವಸ್ಥೆ ಬಗ್ಗೆ ಏನೂ ಹೇಳಲು ಆಗುವುದಿಲ್ಲ; ಹರಿಹರದಲ್ಲಿ ರೇಣುಕಾಸ್ವಾಮಿ ತಂದೆ ಪ್ರತಿಕ್ರಿಯೆ

ದಾವಣಗೆರೆ: ನಟ ದರ್ಶನ್ ಗೆ ಚಿಕಿತ್ಸೆಗೆ ಜಾಮೀನು ಮಂಜೂರು ಆಗಿರುವುದರಿಂದ ನಾವು ಕಾನೂನು ವ್ಯವಸ್ಥೆ ಬಗ್ಗೆ ಏನೂ ಹೇಳಲು ಆಗುವುದಿಲ್ಲ ಎಂದು ಕೊಲೆಯಾದ ರೇಣುಕಾಸ್ವಾಮಿ ತಂದೆ ಕಾಶೀನಾಥಯ್ಯ ಹರಿಹರದಲ್ಲಿ ಪ್ರತಿಕ್ರಿಯೆ ನೀಡಿದ್ದಾರೆ.

ದರ್ಶನ್ ಗೆ ಹೈಕೋರ್ಟ್ ಮಧ್ಯಂತರ ಜಾಮೀನು ಮಂಜೂರು ಮಾಡಿದ ಹಿನ್ನೆಲೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಕಾಶೀನಾಥಯ್ಯ, ಕಾನೂನು ವ್ಯವಸ್ಥೆಯಲ್ಲಿ ಅವರಿಗೆ ಜಾಮೀನು ಆಗಿದೆ. ತಪ್ಪಿತಸ್ಥರಿಗೆ ಶಿಕ್ಷೆ ಆಗಬೇಕು ಎನ್ನುವುದು ನಮ್ಮ ಧ್ಯೇಯ. ಕಾನೂನು ವ್ಯವಸ್ಥೆ ಬಗ್ಗೆ ನಮಗೆ ನಂಬಿಕೆ ಇದೆ .ದರ್ಶನ್ ಅವರ ಚಿಕಿತ್ಸೆ ಬಗ್ಗೆ ನಾವೇನು ಹೇಳೋಕೆ ಹೋಗುವುದಿಲ್ಲ. ಕಾನೂನು ಹೋರಾಟ ಮುಂದುವರೆಸುತ್ತೇವೆ ಎಂದರು.

 

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ಹರಿಹರ

To Top