Connect with us

Dvgsuddi Kannada | online news portal | Kannada news online

ಇಂದು ದಾವಣಗೆರೆ ತಾಲ್ಲೂಕು ಕಚೇರಿಗೆ ಜಿಲ್ಲಾಧಿಕಾರಿ ಭೇಟಿ

ದಾವಣಗೆರೆ

ಇಂದು ದಾವಣಗೆರೆ ತಾಲ್ಲೂಕು ಕಚೇರಿಗೆ ಜಿಲ್ಲಾಧಿಕಾರಿ ಭೇಟಿ

ದಾವಣಗೆರೆ: ಜಿಲ್ಲಾಧಿಕಾರಿ ಶಿವಾನಂದ ಕಾಪಶಿಯವರು ಇಂದು( ಆಗಸ್ಟ್ 2) ಬೆಳಗ್ಗೆ 11 ರಿಂದ ಮಧ್ಯಾಹ್ನ 2 ಗಂಟೆಯವರೆಗೆ ದಾವಣಗೆರೆ ತಾಲ್ಲೂಕು ಕಚೇರಿಗೆ ಭೇಟಿ ನೀಡಿ ಸಾರ್ವಜನಿಕರಿಂದ ಅಹವಾಲು ಸ್ವೀಕರಿಸುವರು. ದಾವಣಗೆರೆ ತಾಲ್ಲೂಕಿಗೆ ಸಂಬಂಧಿಸಿದ ಸಾರ್ವಜನಿಕರು ತಮ್ಮ ಕುಂದು ಕೊರತೆಗಳಿದ್ದಲ್ಲಿ ಖುದ್ದು ಭೇಟಿ ನೀಡಿ ಜಿಲ್ಲಾಧಿಕಾರಿಯವರಿಗೆ ತಮ್ಮ ಅಹವಾಲುಗಳನ್ನು ನೀಡಬಹುದಾಗಿದೆ. ಕಚೇರಿಗೆ ಬರುವಾಗ ಮಾಸ್ಕ್ ಧರಿಸಿರಬೇಕೆಂದು ತಹಶೀಲ್ದಾರ್ ಬಸವನಗೌಡ ಕೋಟೂರ ತಿಳಿಸಿದ್ದಾರೆ.

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ದಾವಣಗೆರೆ

To Top