Connect with us

Dvgsuddi Kannada | online news portal | Kannada news online

ದಾವಣಗೆರೆ: ನಾಳೆ ದೀಪ ಸಂಜೀವಿನಿ ಕಾರ್ಯಕ್ರಮ; ಮಣ್ಣಿನ ಹಣತೆ, ಹಬ್ಬದ ವಿಶೇಷ ತಿಂಡಿ ತಿನಿಸು ಮಾರಾಟಕ್ಕೆ ಅವಕಾಶ

deepa sanjivini

ದಾವಣಗೆರೆ

ದಾವಣಗೆರೆ: ನಾಳೆ ದೀಪ ಸಂಜೀವಿನಿ ಕಾರ್ಯಕ್ರಮ; ಮಣ್ಣಿನ ಹಣತೆ, ಹಬ್ಬದ ವಿಶೇಷ ತಿಂಡಿ ತಿನಿಸು ಮಾರಾಟಕ್ಕೆ ಅವಕಾಶ

ದಾವಣಗೆರೆ: ಜಿಲ್ಲಾ ಪಂಚಾಯತ್, ಎನ್.ಆರ್.ಎಲ್.ಎಂ ಸಂಜೀವಿನಿ, ಕೆ.ಎಸ್.ಆರ್.ಎಲ್.ಪಿ.ಎಸ್ ವತಿಯಿಂದ ನಾಳೆ (ಅಕ್ಟೋಬರ್ 30) ರಂದು ಬೆಳಿಗ್ಗೆ 10 ರಿಂದ ರಾತ್ರಿ 8 ಗಂಟೆಯವರೆಗೆ ಬಿ.ಎಸ್.ಚನ್ನಬಸಪ್ಪ & ಸನ್ಸ್ (ಎಕ್ಸ್ ಕ್ಲ್ಯೂಜಿವ್) ಬಟ್ಟೆ ಅಂಗಡಿ ಆವರಣ ಮತ್ತು ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣದಲ್ಲಿ ದೀಪ ಸಂಜೀವಿನಿ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ.

ದೀಪಾವಳಿ ಹಬ್ಬದ ಪ್ರಯುಕ್ತ ಗ್ರಾಮೀಣ ಭಾಗದ ಮಹಿಳಾ ಸ್ವ-ಸಹಾಯ ಸಂಘದವರು ತಯಾರಿಸಿದ ಮಣ್ಣಿನ ವಿವಿಧ ಬಗೆಯ ಹಣತೆಗಳು ಹಾಗೂ ಹಬ್ಬದ ವಿಶೇಷ ತಿಂಡಿ ತಿನಿಸುಗಳನ್ನು ಮಾರಾಟ ಮಾಡಲಾಗುವುದು. ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ದೀಪ ಸಂಜೀವಿನಿ ಮಳಿಗೆಗಳಿಗೆ ಭೇಟಿ ನೀಡಿ ಗ್ರಾಮೀಣ ಭಾಗದ ಮಹಿಳೆಯರಿಗೆ ಪ್ರೋತ್ಸಾಹ ನೀಡಬೇಕೆಂದು ಜಿ.ಪಂ ಮುಖ್ಯಕಾರ್ಯನಿರ್ವಾಹಕ ಅಧಿಕಾರಿ ಸುರೇಶ್.ಬಿ.ಇಟ್ನಾಳ್ ತಿಳಿಸಿದ್ದಾರೆ.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ದಾವಣಗೆರೆ

ದಾವಣಗೆರೆ

Advertisement
Advertisement Enter ad code here

Title

To Top