Connect with us

Dvgsuddi Kannada | online news portal | Kannada news online

ವಿಕಲಚೇತನರಿಗೆ ಸುವರ್ಣಾವಕಾಶ ; ಡಿ. 11 ರಂದು ಉದ್ಯೋಗ ಮೇಳ

job

ದಾವಣಗೆರೆ

ವಿಕಲಚೇತನರಿಗೆ ಸುವರ್ಣಾವಕಾಶ ; ಡಿ. 11 ರಂದು ಉದ್ಯೋಗ ಮೇಳ

ವಿಕಲಚೇತನರಿಗೆ ಸುವರ್ಣಾವಕಾಶ ; ಡಿ. 11 ರಂದು ಉದ್ಯೋಗ ಮೇಳ

ದಾವಣಗೆರೆ:  ಸಮರ್ಥನಂ ಅಂಗವಿಕಲರ ಸಂಸ್ಥೆ ಧಾರವಾಡ ಇವರು ವಿಕಲಚೇತನರಿಗೆ ಉದ್ಯೋಗ ಮೇಳವನ್ನು ಬೆಂಗಳೂರಿನ ಸಂಗೊಳ್ಳಿ ರಾಯಣ್ಣ ರೈಲ್ವೆ ನಿಲ್ದಾಣದ ಬಳಿಯ ತೋಟದಪ್ಪನ ಛತ್ರದ ಪಕ್ಕದಲ್ಲಿರುವ ಬೆಲ್ ಹೋಟೆಲ್ ಹಾಗೂ ಕನ್ವೆನ್‍ಷನ್ ಸೆಂಟರ್‍ನಲ್ಲಿ ಡಿ.11 ರಂದು ಬೆಳಿಗ್ಗೆ 9.30 ಗಂಟೆಗೆ ಆಯೋಜಿಸಲಾಗಿದೆ.

ಈ ಉದ್ಯೋಗ ಮೇಳಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ವಿಕಲಚೇತನರು ಭಾಗವಹಿಸಲು ಜಿಲ್ಲೆಯ ಎಲ್ಲ ಎಂ.ಆರ್.ಡಬ್ಲ್ಯೂ, ವಿ. ಆರ್.ಡಬ್ಲ್ಯೂ, ಹಾಗೂ ಯು.ಆರ್.ಡಬ್ಲ್ಯೂ ಕಾರ್ಯಕರ್ತರು ವ್ಯಾಪಕ ಪ್ರಚಾರ ನೀಡಿ ಸಹಕರಿಸಬೇಕು. ಹೆಚ್ಚಿನ ಮಾಹಿತಿಗಾಗಿ ಸಮರ್ಥನಂ ಸಂಸ್ಥೆಯ ವೀರಭದ್ರ ಪಾಟೀಲ್ ಮೊ.ಸಂ: 6364867795 ವೆಬ್‍ಸೈಟ್ placements@samarthanam.org ಸುಭಾಷ್ ಮೊ.ಸಂ: 9449864693 ವೆಬ್‍ಸೈಟ್ centerhead_bangalore@smarthnam.org ಇವರನ್ನು ಸಂಪರ್ಕಿಸಬಹುದೆಂದು ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಅಧಿಕಾರಿ ಡಾ.ಕೆ.ಕೆ. ಪ್ರಕಾಶ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ದಾವಣಗೆರೆ

To Top