Connect with us

Dvgsuddi Kannada | online news portal | Kannada news online

ಜಿಲ್ಲಾ ಉಸ್ತುವಾರಿ ಸಚಿವ ಭೈರತಿ ಬಸವರಾಜ ಜೂ. 5 ರಂದು ದಾವಣಗೆರೆಗೆ ಆಗಮನ

ದಾವಣಗೆರೆ

ಜಿಲ್ಲಾ ಉಸ್ತುವಾರಿ ಸಚಿವ ಭೈರತಿ ಬಸವರಾಜ ಜೂ. 5 ರಂದು ದಾವಣಗೆರೆಗೆ ಆಗಮನ

ದಾವಣಗೆರೆ: ನಗರಾಭಿವೃದ್ದಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಭೈರತಿ ಬಸವರಾಜ  ಜೂ.05 ರಂದು ಬೆಳಿಗ್ಗೆ 08.00 ಕ್ಕೆ ಹಿರಿಯೂರಿನಿಂದ ಹೊರಟು ಬೆಳಗ್ಗೆ 09.30 ಗಂಟೆಗೆ ದಾವಣಗೆರೆಗೆ ಪ್ರವಾಸಿ ಮಂದಿರಕ್ಕೆ ಆಗಮಿಸುವರು. ನಂತರ ಬೆ.11.00 ಗಂಟೆಗೆ ನಗರದ ದೇವರಾಜ್ ಅರಸ್ ಬಡಾವಣೆಯಲ್ಲಿ ಜರಗುವ ವಿಶ್ವ ಪರಿಸರ ದಿನಾಚರಣೆ-2022 ಕಾರ್ಯಕ್ರಮದ ಉದ್ಘಾಟನೆ ಹಾಗೂ ನೂತನ ಕೇಂದ್ರ ಪರಿಸರ ಪ್ರಯೋಗಾಲಯ-2 ಕಟ್ಟಡದ ಲೋಕಾರ್ಪಣೆ ಸಮಾರಂಭದಲ್ಲಿ ಪಾಲ್ಗೊಳ್ಳುವರು.

ಬೆ.11.45 ರಿಂದ 01.30 ಗಂಟೆಯವರೆಗೆ ಹೊನ್ನಾಳಿ ತಾಲ್ಲೂಕಿನ ಬೆನಕನಹಳ್ಳಿ ಹಾಗೂ ಸಾಸ್ವೆಹಳ್ಳಿ ಗ್ರಾಮದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟಣೆ ಹಾಗೂ ಶಂಕುಸ್ಥಾಪನೆ ಕಾರ್ಯಕ್ರಮದಲ್ಲಿ ಭಾಗವಹಿಸುವರು, ಮಧ್ಯಾಹ್ನ 02.30ಕ್ಕೆ ಸಾಸ್ವೆಹಳ್ಳಿ ರಸ್ತೆ ಮೂಲಕ ಬೆಂಗಳೂರು ಕೇಂದ್ರಸ್ಥಾನಕ್ಕೆ ತೆರಳುವರೆಂದು ಅವರ ಅಪ್ತ ಕಾರ್ಯದರ್ಶಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ದಾವಣಗೆರೆ

Advertisement

ದಾವಣಗೆರೆ

Advertisement
To Top