Connect with us

Dvgsuddi Kannada | online news portal | Kannada news online

ದಾವಣಗೆರೆ: ನಾಳೆ ಜಿಲ್ಲಾ ಉಸ್ತುವಾರಿ ಸಚಿವ ಭೈರತಿ ಬಸವರಾಜ ಆಗಮನ

byrathi bsavaraja

ದಾವಣಗೆರೆ

ದಾವಣಗೆರೆ: ನಾಳೆ ಜಿಲ್ಲಾ ಉಸ್ತುವಾರಿ ಸಚಿವ ಭೈರತಿ ಬಸವರಾಜ ಆಗಮನ

ದಾವಣಗೆರೆ: ನಗರಾಭಿವೃದ್ದಿ ಸಚಿವ ಜಿಲ್ಲಾ ಉಸ್ತುವಾರಿ ಭೈರತಿ ಬಸವರಾಜ ಡಿ. 02 ಮತ್ತು 03 ರಂದು ಜಿಲ್ಲಾ ಪ್ರವಾಸ ಕೈಗೊಳ್ಳಲಿದ್ದಾರೆ.

ಡಿ.02 ರಂದು ಬೆಂಗಳೂರಿನಿಂದ ಹೊರಟು ಬೆಳಿಗ್ಗೆ 10 ಗಂಟೆಗೆ ದಾವಣಗೆರೆ ಜಿಲ್ಲೆ ಅಣಜಿ ಗ್ರಾಮಕ್ಕೆ ಆಗಮಿಸುವರು. ಬಳಿಕ ಬೆ. 11 ಗಂಟೆಗೆ ಆನಗೋಡು, ಮಧ್ಯಾಹ್ನ 01 ಗಂಟೆಗೆ ನರಗನಹಳ್ಳಿ, ಮಧ್ಯಾಹ್ನ 3 ಗಂಟೆಗೆ ಬಾಡ, ಸಂಜೆ 4.30 ಗಂಟೆಗೆ ಶ್ಯಾಗಲೆ ಹಾಗೂ ಸಂಜೆ 5 ಗಂಟೆಗೆ ಬೆಳವನೂರು ಗ್ರಾಮಗಳಿಗೆ ಭೇಟಿ ನೀಡಿ ವಿಧಾನಪರಿಷತ್ ಚುನಾವಣಾ ಪ್ರಚಾರದಲ್ಲಿ ಭಾಗವಹಿಸಿ ಸಂಜೆ 6 ಗಂಟೆಗೆ ದಾವಣಗೆರೆಗೆ ಆಗಮಿಸಿ ವಾಸ್ತವ್ಯ ಮಾಡುವರು. ಡಿ.03 ರಂದು ಬೆಳಿಗ್ಗೆ 10 ರಿಂದ ಸಂಜೆ 5 ಗಂಟೆಯವರೆಗೆ ಪಕ್ಷದ ಕಾರ್ಯಕ್ರಮಗಳಲ್ಲಿ ಭಾಗವಹಿಸಿ, ಸಂಜೆ 5 ಗಂಟೆಗೆ ಬೆಂಗಳೂರಿಗೆ ತೆರಳುವರೆಂದು ಸಚಿವರ ಅಪ್ತ ಕಾರ್ಯದರ್ಶಿ ತಿಳಿಸಿದ್ದಾರೆ.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ದಾವಣಗೆರೆ

ದಾವಣಗೆರೆ

Advertisement
Advertisement Enter ad code here

Title

To Top